ಬೆಂಗಳೂರು : ಒಮಿಕ್ರಾನ್ ಭೀತಿ ನಡುವೆ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 289 ಜನರಿಗೆ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು , ನಾಲ್ವರು ಬಲಿಯಾಗಿದ್ದಾರೆ .
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 289 ಜನರಿಗೆ ಸೋಂಕು ತಗುಲಿದ್ದು, ಇಂದು 254 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಸದ್ಯ 7449 ಸಕ್ರಿಯ ಪ್ರಕರಣಗಳಿದೆ. ಪಾಸಿಟಿವಿಟಿ ದರ ಶೇ.0.49 ರಷ್ಟಿದೆ
ಕಿಲ್ಲರ್ ಕೊರೊನಾ ನಾಲ್ವರು ಮೂವರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 38,316 ಜನರು ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು ಹೊಸದಾಗಿ 172 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಸದ್ಯ 6063 ಸಕ್ರಿಯ ಪ್ರಕರಣಗಳಿದೆ. ಬೆಂಗಳೂರಿನಲ್ಲಿ 172, ದಕ್ಷಿಣ ಕನ್ನಡ 12, ಕೊಡಗು 37, , ತುಮಕೂರು 15 ಪ್ರಕರಣ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: