ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿದೆ ಲಾರಿ ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತವಾಗಿದು, ಬೆಳಗ್ಗೆ ತಿಂಡಿಗೆ MTR ಗೆ ಬರುತ್ತಿದ್ದ ಸಂಜನಾ ಪ್ರಿಯಾ ಹಾಗೂ ಅಣ್ಣಾ ವಿನಯ್ ಕುಮಾರ್ ರವರು ಈ ಘಟನೆಯಲ್ಲಿ ತೀವ್ರ ಗಂಭೀರವಾಗಿದ್ದು,ಫೈನಲ್ ಇಯರ್ BEಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸಂಜನಾರವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಅಣ್ಣನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ,ಲಾರಿ ಬರುವುದನ್ನು ಗಮನಿಸದೆ ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಈ ಘಟನೆ ಸಂಭವಿಸಿದ ಸ್ಥಳೀಯರು ವ್ಯಕ್ತಪಡಿಸಿದ್ದಾರೆ,ಈ ಘಟನೆ ಬೆಂಗಳೂರಿನ ಗರುಡ ಮಾಲ್ ಬಳಿ ನಡೆದಿದು ಅಶೋಕ ನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಟಿಪ್ಪರ್ ಲಾರಿ ಡ್ರೈವರ್ ನನ್ನು ಕೊಡಲೇ ಬಂಧಿಸುವಂತೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ….
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada