ಹಾಸನ: ಬುರ್ಕಾ, ಹಿಜಾಬ್ ಧರಿಸಿ ಬಂದಿದ್ದ ನಗರದ ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಲಾಯಿತು.
ತಮಗೆ ಬುರ್ಕಾ ಧರಿಸಿಯೇ ಕುಳಿತು ಪಾಠ ಕೇಳಲು ಅವಕಾಶ ನೀಡಬೇಕೆಂದು ಪ್ರಾಂಶುಪಾಲರಲ್ಲಿ ಮನವಿ ಮಾಡಿದರು.
ಹೈಕೋರ್ಟ್ ಆದೇಶದಂತೆ ಹಿಜಾಬ್ ತೆಗೆದು ತರಗತಿಗೆ ಹಾಜರಾಗುವಂತೆ ಪ್ರಾಂಶುಪಾಲರು ಸೂಚಿಸಿದರು.
ಹಿಜಾಬ್ ಧರಿಸಲು ಅವಕಾಶ ನಿಡದಿದ್ದರೆ ಕಾಲೇಜಿಗೆ ಬರುವುದಿಲ್ಲ ಎಂದು ವಿದ್ಯಾರ್ಥಿಗಳು ಕಾಲೇಜು ಮುಂದೆ ಪ್ರತಿಭಟನೆ ನಡೆಸಿದರು. ನ್ಯಾಯ ಬೇಕು ಎಂಬ ಘೋಷಣೆ ಕೂಗಿದರು. ಇದಕ್ಕೆ ಪೋಷಕರು ಬೆಂಬಲ ನೀಡಿದರು. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Thu Feb 17 , 2022
ಮುಂಬೈ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ರೈಲ್ವೇಯಲ್ಲಿ 36 ಹೊಸ ಸ್ಥಳೀಯ ರೈಲು ಸೇವೆಗಳಿಗೆ ಚಾಲನೆ ನೀಡಲಿದ್ದಾರೆ ಮತ್ತು ಥಾಣೆ ಮತ್ತು ದಿವಾ ರೈಲು ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಐದನೇ ಮತ್ತು ಆರನೇ ರೈಲು ಮಾರ್ಗವನ್ನು ಶುಕ್ರವಾರ ಜನರಿಗೆ ಸಮರ್ಪಿಸಲಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನೂ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. “ಫೆಬ್ರವರಿ 18 ರಂದು ಪ್ರಧಾನ ಮಂತ್ರಿಗಳು ಕೇಂದ್ರ ರೈಲ್ವೇಯಲ್ಲಿ ಹೊಸ […]