ದಾಳಿಂಬೆ ಹಣ್ಣಿನಲ್ಲಿ ಆಯಂಟಿಆಕ್ಸಿಡೆಂಟ್ ಇದೆ. ಹಾಗೇ ಇದನ್ನು ಸೇವಿಸುವುದರಿಂದ ದೇಹದಲ್ಲಿನ ಟಾಕ್ಸಿನ್ ಅನ್ನು ನಿವಾರಿಸುತ್ತದೆ.
ಹಾಲು ಸೇರಿಸಿ ಇದರ ಸ್ಮೂಥಿ ಮಾಡಿಕೊಂಡು ಕುಡಿದರೆ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ದಾಳಿಂಬೆ ಹಣ್ಣು ಸೇವಿಸುವುದರಿಂದ ಕ್ಯಾನ್ಸರ್ ಜೀವಕೋಶಗಳು ನಿವಾರಣೆಯಾಗುತ್ತದೆ.
ಇನ್ನು ಮಧುಮೇಹದವರು ಕೂಡ ಈ ಹಣ್ಣನ್ನು ಸೇವಿಸಬಹುದು. ಇದರಲ್ಲಿ ನೈಸರ್ಗಿಕವಾದ ಸಕ್ಕರೆ ಅಂಶವಿದೆ. ಮಧುಮೇಹದ ನಿಯಂತ್ರಣಕ್ಕೆ ಸಹಾಯಕಾರಿಯಾಗಿದೆ.
ಇನ್ನು ದಾಳಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಶಕ್ತಿ ಹೆಚ್ಚುತ್ತದೆ. ಆಯಾಸ, ಸುಸ್ತು ಕಡಿಮೆಯಾಗುತ್ತದೆ. ಮೂಳೆ, ಹಾಗೂ ಮಾಂಸದ ಸದೃಢಕ್ಕೆ ಇದು ಸಹಾಯ ಮಾಡುತ್ತದೆ.
ಇನ್ನು ಈ ಜ್ಯೂಸ್ ಕುಡಿಯುವುದರಿಂದ ದೇಹದಲ್ಲಿನ ಕಲ್ಮಶಗಳು ನಿವಾರಣೆಯಾಗುತ್ತದೆ. ಮುಖದ ಕಾಂತಿ ಹೆಚ್ಚುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತದೆ.
ಮಕ್ಕಳಿಗೆ ಈ ಜ್ಯೂಸ್ ಕೊಡುವುದರಿಂದ ಅವರಿಗೆ ಜ್ಞಾಪಕ ಶಕ್ತಿ ಹೆಚ್ಚುತ್ತದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada