ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಶಿಕ್ಷಣಕ್ಕೆ ವ್ಯವಸ್ಥೆ – ಸಚಿವ ಡಾ.ಕೆ.ಸುಧಾಕರ್ ಭರವಸೆ

ಈ ಬಗ್ಗೆ ವಿಧಾನಪರಿಷತ್ ನಲ್ಲಿ ಮಾತನಾಡಿರುವಂತ ಅವರು, ಉಕ್ರೇನ್ ನಲ್ಲಿ ರಷ್ಯಾ ಶೆಲ್ ದಾಳಿಗೆ ನವೀನ್ ಸಾವನ್ನಪ್ಪಿದ್ದು ದುರಾದೃಷ್ಠಕರವಾಗಿದೆ. ಯುದ್ಧಭೂಮಿಯಲ್ಲಿ ಸಿಲುಕಿದ್ದಂತ 22 ಸಾವಿರ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ ಎಂದು ಹೇಳಿ, ಈ ಕಾರ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದರು.ಉಕ್ರೇನ್ ನಿಂದ ರಾಜ್ಯಕ್ಕೆ ಮರಳಿದಂತ ವಿದ್ಯಾರ್ಥಿಗಳು ಶಿಕ್ಷಣ ಮುಂದುವರೆಸೋ ಅಂತ್ರದಲ್ಲಿದ್ದಾರೆ. ಅವರ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಅಲ್ಲದೇ ಮೆಡಿಕಲ್ ಶುಲ್ಕ ಕಡಿಮೆ ಮಾಡುವ ಬಗ್ಗೆಯೂ ಚರ್ಚೆಯಾಗುತ್ತಿದೆ. ಯಾವುದೇ ತೊಂದರೆಯಾಗದಂತೆ ಉಕ್ರೇನ್ ನಿಂದ ರಾಜ್ಯಕ್ಕೆ ಬಂದಂತ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು ರಸ್ತೆಗುಂಡಿಗೆ ಮತ್ತೊಂದು ಬಲಿ: ಜಲ ಮಂಡಳಿ ಅಗೆದಿದ್ದ ಗುಂಡಿಗೆ ಬಿದ್ದು ಯುವಕ ಸಾವು

Mon Mar 14 , 2022
ಬೆಂಗಳೂರು: ರಸ್ತೆಗುಂಡಿಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಎಂಎಸ್ ಪಾಳ್ಯದ ಮುನೇಶ್ವರ ಲೇಔಟ್ ನಲ್ಲಿ ರವಿವಾರ ರಾತ್ರಿ ನಡೆದಿದೆ.   ಅಶ್ವಿನ್ ( 27) ಮೃತ ಯುವಕ ಎಂದು ತಿಳಿದು ಬಂದಿದೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಶ್ವಿನ್ ರವಿವಾರ ರಾತ್ರಿ ಮುನೇಶ್ವರ ಲೇಔಟ್ ರಸ್ತೆಯಲ್ಲಿ ಬರುವಾಗ ಜಲಮಂಡಳಿ ಅಗೆದಿದ್ದ ರಸ್ತೆಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಜಲಮಂಡಳಿ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ಸಂಬಂಧಿಕರು, ಸ್ನೇಹಿತರು ಆಕ್ರೋಶ ಹೊರ ಹಾಕಿದ್ದಾರೆ. ಸವಾರ ಮದ್ಯಪಾನ ಮಾಡಿ […]

Advertisement

Wordpress Social Share Plugin powered by Ultimatelysocial