ಕೊರೊನಾ ಕಾರಣದಿಂದಾಗಿ ಈ ವರ್ಷ ಆಸ್ಟೆçÃಲಿಯಾದಲ್ಲಿ ನಡೆಯಬೇಕಾಗಿದ್ದ ಟಿ-೨೦ ವಿಶ್ವಕಪ್ ಅನ್ನು ಐಸಿಸಿ ಮುಂದಿನ ವರ್ಷಕ್ಕೆ ಮುಂದೂಡಿದೆ. ಅಕ್ಟೋಬರ್ ೧೮ ರಿಂದ ಟೂರ್ನಿ ನಡೆಯಬೇಕಗಿತ್ತು ಆದರೆ ಕೊರೊನಾ ಕಾರಣದಿಂದಾಗಿ ವಿಶ್ವಕಪ್ ನಡೆಸಲು ಸಾಧ್ಯವಿಲ್ಲ ಅಂತ ಐಸಿಸಿ ಸ್ಪಷ್ಟಪಡಿಸಿದೆ ಇದರ ಜೊತೆಗೆ ೫೦ ಓವರ್ನ ವಿಶ್ವಕಪ್ ಅನ್ನು ಸಹ ಮುಂದೂಡಿರುವ ಬಗ್ಗೆ ಮಾಹಿತಿ ನೀಡಿದೆ.
Please follow and like us:
Tue Jul 21 , 2020
ಕೊರೊನಾ ವೈರಸ್ ಕುರಿತಾದ ನಿಖರ ಮಾಹಿತಿಗಳನ್ನು ಒದಗಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಟ, ನಿರ್ದೇಶಕ ರಮೇಶ್ ಅರವಿಂದ್ ಅವರನ್ನು ತನ್ನ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಕೊರೊನಾ ವೈರಸ್ ಸಂಕಷ್ಟವನ್ನು ನಿಯಂತ್ರಿಸಲು ನೆರವಾಗುವಂತೆ ಅದರ ಕುರಿತು ಜನರಿಗೆ ಅಧಿಕೃತ ಮಾಹಿತಿ ಒದಗಿಸಲು ರಮೇಶ್ ಅರವಿಂದ್ ನೆರವಾಗಲಿದ್ದಾರೆ. ಕೊರೊನಾ ವೈರಸ್ ಸಂಕಷ್ಟವನ್ನು ನಿಭಾಯಿಸಲು ಸಮಿತಿಯೊಂದನ್ನು ರಚಿಸಲಾಗಿದ್ದು, ಪರಿಣಾಮಕಾರಿ ಫಲಿತಾಂಶಕ್ಕಾಗಿ ಈ ಸಮಿತಿಗೆ ವಿವಿಧ ವಲಯಗಳ ಜನರನ್ನು ಸೇರಿಸಿಕೊಂಡು ರಾಜ್ಯ ಸರ್ಕಾರ ಅವರಿಗೆ ಈ […]