ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
ಕುಷ್ಟಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕುಮಾರಸ್ವಾಮಿಗೂ ನನ್ನ ಬಗ್ಗೆ ಬಗ್ಗೆ ಭಯ ಇದೆ ಹಾಗಾಗಿ ನನ್ನ ಟಾರ್ಗೆಟ್ ಮಾಡ್ತಿದ್ದಾರೆ.
ನನ್ನ ಯಾಕೆ ಟಾರ್ಗೆಟ್ ಮಾಡಲಾಗುತ್ತಿದೆ ಎನ್ನುವುದನ್ನು ಅವರನ್ನೇ ಕೇಳಿ ಎಂದರು.
ನಾನು ಕೊಪ್ಪಳ ಜಿಲ್ಲೆಯಿಂದ ಸ್ಪರ್ಧೆ ಮಾಡುವುದಿಲ್ಲ. ಸ್ಥಳಿಯ ಮುಖಂಡರು ಅಭಿಮಾನಕ್ಕಾಗಿ ಅವರು ಹೇಳುತ್ತಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ. ಬಹುತೇಕ ಕಡೆ ನನಗೆ ಸ್ಪರ್ಧೆ ಮಾಡುವಂತೆ ಒತ್ತಾಯ ಇದೆ. ಆದರೆ ಇನ್ನು ಚುನಾವಣೆ ದೂರ ಇದೆ ಆಗ ನೋಡೋಣ ಎಂದರು.
ಪಿಎಸೈ ನೇಮಕಾತಿಯಲ್ಲಿ ಅಕ್ರಮ ನಡೆದ ವಿಚಾರ, ಅಕ್ರಮ ನಿಲ್ಲಬೇಕು. ಅರ್ಹರಿಗೆ ಅವಕಾಶ ಸಿಗಬೇಕು. ಯಾರು ತಪ್ಪು ಮಾಡುತ್ತಾರೋ ಅವರಿಗೆ ಕಠಿಣ ಶಿಕ್ಷೆ ಆಗಲಿ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: