ಸಭಾಪತಿ ಹೊರಟ್ಟಿ ಬಿಜೆಪಿ ಸೇರ್ಪಡೆ ವಿಚಾರ!

ಎಂಎಲ್‌ಸಿ ಆಕಾಂಕ್ಷಿಗಳ ಮಧ್ಯೆ ಮುಂದುವರಿದ ವಾಕ್ಸ್‌ಸಮರ್ ಬಿಜೆಪಿ ಎಂಎಲ್‌ಸಿ ಆಕಾಂಕ್ಷಿ ಮೋಹನ ಲಿಂಬಿಕಾಯಿ ಹೇಳಿಕೆ ವಿಚಾರ

ಹೊರಟ್ಟಿಯವರನ್ನು ಬಿಜೆಪಿಗೆ ಕರದೇ ಇಲ್ಲವೆಂದು ಹೇಳಿರೋ ಲಿಂಬಿಕಾಯಿ ಲಿಂಬಿಕಾಯಿ ಹೇಳಿಕೆಗೆ ಬಸವರಾಜ್ ಹೊರಟ್ಟಿ ತಿರುಗೇಟು

ಧಾರವಾಡದಲ್ಲಿ ಮಾತನಾಡಿದ ಸಭಾಪತಿ ಹೊರಟ್ಟಿ ಮೋಹನ ಲಿಂಬಿಕಾಯಿಯಷ್ಟು ರಾಜಕೀಯ ಜ್ಞಾನ ನನಗೆ ಇಲ್ಲ

ಆ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಯಾರು ಕರೆದಿದ್ದಾರೆ, ಯಾರು ಬಿಟ್ಟಿದ್ದಾರೆ ಅನ್ನೋದು ಈಗ ಯಾಕೆ

ಚುನಾವಣೆ ಬರಲಿ, ಬಂದಾಗ ಎಲ್ಲವೂ ಗೊತ್ತಾಗುತ್ತದೆ.

ಕರೆದವರು ಸುಮ್ಮನೆ ಕುಳಿತಿದ್ದೇಕೆ? ನನಗೂ ಗೊತ್ತಿಲ್ಲ

ಬೇರೆ ವಿಷಯ ಇದ್ದರೇ ಹೇಳಿ? ಆ ವಿಷಯ ಯಾಕೆ?

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ..!

Wed Apr 27 , 2022
ರೈತರಿಂದ ಡಿಸಿ ಕಚೇರಿಗೆ ಮುತ್ತಿಗೆ..!ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರ ಪ್ರತಿಭಟನೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಪ್ರತಿಭಟನೆ.ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ನೇತೃತ್ವದಲ್ಲಿ ಪ್ರತಿಭಟನೆ. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಖಂಡಿಸಿ ರೈತರ ಆಕ್ರೋಶ.ಖಾಯಂ ಭತ್ತ-ರಾಗಿ ಖರೀದಿ ಕೇಂದ್ರ ತೆರೆಯಬೇಕು. ಮೈಶುಗರ್ ಸಕ್ಕರೆ ಕಾರ್ಖಾನೆ ಪ್ರಾರಂಭಕ್ಕೆ ಕ್ರಮವಹಿಸಬೇಕು.ರೈತರಿಗೆ ಅನುಕೂಲವಾಗುವ ಕೆಲಸವನ್ನ ತಕ್ಷಣವೇ ಮಾಡಬೇಕು. ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರ ಆಕ್ರೋಶ.ತಕ್ಷಣವೇ ಜಿಲ್ಲಾಡಳಿತ ರೈತರ ಸಭೆ […]

Advertisement

Wordpress Social Share Plugin powered by Ultimatelysocial