ಎಂಎಲ್ಸಿ ಆಕಾಂಕ್ಷಿಗಳ ಮಧ್ಯೆ ಮುಂದುವರಿದ ವಾಕ್ಸ್ಸಮರ್ ಬಿಜೆಪಿ ಎಂಎಲ್ಸಿ ಆಕಾಂಕ್ಷಿ ಮೋಹನ ಲಿಂಬಿಕಾಯಿ ಹೇಳಿಕೆ ವಿಚಾರ
ಹೊರಟ್ಟಿಯವರನ್ನು ಬಿಜೆಪಿಗೆ ಕರದೇ ಇಲ್ಲವೆಂದು ಹೇಳಿರೋ ಲಿಂಬಿಕಾಯಿ ಲಿಂಬಿಕಾಯಿ ಹೇಳಿಕೆಗೆ ಬಸವರಾಜ್ ಹೊರಟ್ಟಿ ತಿರುಗೇಟು
ಧಾರವಾಡದಲ್ಲಿ ಮಾತನಾಡಿದ ಸಭಾಪತಿ ಹೊರಟ್ಟಿ ಮೋಹನ ಲಿಂಬಿಕಾಯಿಯಷ್ಟು ರಾಜಕೀಯ ಜ್ಞಾನ ನನಗೆ ಇಲ್ಲ
ಆ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಯಾರು ಕರೆದಿದ್ದಾರೆ, ಯಾರು ಬಿಟ್ಟಿದ್ದಾರೆ ಅನ್ನೋದು ಈಗ ಯಾಕೆ
ಚುನಾವಣೆ ಬರಲಿ, ಬಂದಾಗ ಎಲ್ಲವೂ ಗೊತ್ತಾಗುತ್ತದೆ.
ಕರೆದವರು ಸುಮ್ಮನೆ ಕುಳಿತಿದ್ದೇಕೆ? ನನಗೂ ಗೊತ್ತಿಲ್ಲ
ಬೇರೆ ವಿಷಯ ಇದ್ದರೇ ಹೇಳಿ? ಆ ವಿಷಯ ಯಾಕೆ?
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: