ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಬಾಗಲಕೋಟೆ ಆಪ್ ಕಾರ್ಯಕರ್ತರ ಪ್ರತಿಭಟನೆ.ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ.
ಸರಕಾರದ ವಿರುದ್ಧ ಧಿಕ್ಕಾರ ,ಘೋಷಣೆ.ರಾಜ್ಯ ಸರ್ಕಾರ ವಜಾಮಾಡಬೇಕೆಂದು ಅಗ್ರಹ.
ಜಿಲ್ಲಾಡಳಿತ ಭವನದ ವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಅಗಮನ.
ಜಿಲ್ಲಾಡಳಿತಭವನದ ಮುಂದೆ ಪ್ರತಿಭಟನೆ.ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.
ಬಿಜೆಪಿ ನಾಯಕಿ ದಿವ್ಯಾ ಹಾವರಗಿ ಅವರನ್ನು ಬಂಧಿಸಬೇಕು.. ನಿಸ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯ.
ಒಂದು ವೇಳೆ ಬೇಡಿಕೆಗಳು ಈಡೇರದಿದ್ದರೆ ,ಸಿಐಡಿ ಕಚೇರಿಗೆ ಮುತ್ತಿಗೆ ಉಗ್ರ ಹೋರಾಟದ ಎಚ್ಚರಿಕೆ..
ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: