ಅಮಿತ್ ಷಾ ಭೇಟಿ ವಿಚಾರ ಬಿಜೆಪಿ ಪಕ್ಷ ಸೇರುವದು ಇಲ್ಲಿಯವರೆಗೂ ಯಾವುದೇ ಅದಿಕೃತವಾಗಿಲ್ಲಾ
ಭಾರತ ಸರ್ಕಾರದ ಗೃಹ ಮಂತ್ರಿಗಳನ್ನ ಭೇಟಿಯಾಗಿದ್ದೆನೆ
ಮಾತುಕತೆಗಳು ಸಹಜವಾಗಿ ಬರ್ತಾವೆ
ಸಭಾಪತಿ ಆಗಿರುವುದರಿಂದ ಬೇರೆ ಪಕ್ಷದ ಬಗ್ಗೆ ಮಾತಾಡಲು ಬರಲ್ಲ
ಬರುವ ೧೧ನೇ ತಾರೀಖಿನಂದು ಸಭಾಪತಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತೆನೆ
ರಾಜಿನಾಮೆ ನೀಡಿ ಮುಂದಿನ ನಡೆ ತಿಳಿಸುತ್ತೆನೆ
ಷಾ ಅವರು ನನ್ನ ಬಗ್ಗೆ ಕೇಳಿದ್ದರು, ಒಳ್ಳೆ ಹೆಸರು ಇಟ್ಟುಕೊಂಡಿದ್ದಿರಿ ಎಂದು ಹೇಳಿದರು
ಭೇಟಿಯಾಗಿದ್ದು ಖುಷಿಯಾಗಿದೆ ಎಂದು ಹೇಳಿದರು ಟಿಕೆಟ್ ವಿಚಾರವಾಗಿ ಯಾವುದೇ ಚರ್ಚೆಯಾಗಿಲ್ಲಾ
೧೧ನೇ ತಾರೀಖಿನವರೆಗೂ ಯಾವುದೇ ರಾಜಕೀಯ ಮಾತನಾಡಲ್ಲಾ
ಟಿಕೆಟ್ ಸಿಗಲಿಲ್ಲಾ ಎಂಬ ಪ್ರಶ್ನೆಗೆ ಪಕ್ಷಕ್ಕೆ ಸೇರಿದ ಮೇಲೆ ವಿಚಾರ ಮಾಡುವೆ ಈಗಲೇ ಸೇರಿಲ್ಲಾ
ದಿನಾಂಕ ೧೧ಕ್ಕೆ ಸಂಜೆ ಸಭಾಪತಿ ಸ್ಥಾನಕ್ಕೆ ಹಾಗೂ ಸದಸ್ಯತ್ವಕ್ಕೆ ರಾಜೀನಾಮೆ ನೀಡುವೆ
ರಾಜಿನಾಮೆ ನೀಡಿ ಮುಂದಿನ ನಡೆ ಹೇಳುವೆ ಎಂದ ಹೊರಟ್ಟಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada