ಪ್ರೀಡಂ ಪಾರ್ಕ್ ಬಳಿ ಎಬಿವಿಪಿಯಿಂದ ಪ್ರತಿಭಟನೆ..
ಎಲ್ಲ ಪರೀಕ್ಷೆಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ.ಕರ್ನಾಟಕ ಶಿಕ್ಷಣ ಪ್ರಾಧಿಕಾರದಲ್ಲೂ ಆಕ್ರಮಗಳು ನಡೆಯುತ್ತಿವೆ..
ಇವರ ಭ್ರಷ್ಟತೆಯಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ.ಮೂರು ಸಚಿವಾಲಯಕ್ಕೆ ಮನವಿ ಸಲ್ಲಿಸಿದ ಎಬಿವಿಪಿ..
ಗೃಹ ಇಲಾಖೆ,ಉನ್ನತ ಶಿಕ್ಷಣ ಇಲಾಖೆ, ಮುಖ್ಯಮಂತ್ರಿ ಕಚೇರಿಗೆ ಮನವಿ ಸಲ್ಲಿಕೆ..
ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಕಟ್ಟುನಿಟ್ಟಿನ ತನಿಖೆ ನಡೆಸಿ,ನ್ಯಾಯ ಒದಗಿಸಿ..
ಕೂಡಲೇ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಿ..
ಡೌನ್ ಡೌನ್ ರಾಜ್ಯ ಸರ್ಕಾರ ಎಂದು ಘೋಷಣೆ ಕೂಗುತ್ತಿರುವ ABVP..
ಕ್ರಮ ಜರುಗಿಸಿಲ್ಲ ಅಂದ್ರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada