ಈ ಬಾರಿ ವಿಶೇಷ ಕಾಳಜಿ ವಹಿಸಿ ಇಲ್ಲಿ ಚುನಾವಣೆ ನಡೆಸಲಿದ್ದೇವೆ.
ನನಗೂ ಮೈಸೂರು ಭಾಗದ ಮೇಲೆ ಹೆಚ್ಚು ಒಲವಿದೆ.ಹಲವು ಕಾರಣಗಳಿಂದ ಈ ಭಾಗದಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಆಗಿರಲಿಲ್ಲ.
ಆದರೆ ಈ ಬಾರಿ ಮೈಸೂರು ಭಾಗದಲ್ಲಿ ಹೆಚ್ಚು ಕೆಲಸ ಮಾಡುತ್ತೇನೆ.
ಹೆಚ್ಚು ಸ್ಥಾನಗಳನ್ನ ಗೆದ್ದು ಅಧಿಕಾರ ಹಿಡಿಯೋದು ನಮ್ಮ ಗುರಿ.
ಕಾಂಗ್ರೆಸ್ ಅಧಿಕಾರದಲ್ಲಿ ಇಲ್ಲದಿರುವ ಕಾರಣಕ್ಕೆ 120ಸ್ಥಾನ ಗೆದ್ದು ನಾವೂ ಅಧಿಕಾರಕ್ಕೆ ಬರ್ತಿವಿ ಅಂತಾರೆ.
ಅದರಲ್ಲಿ ತಪ್ಪೇನಿಲ್ಲ.ಅಂತಿಮವಾಗಿ ಉತ್ತಮರಿಗೆ ಜನರು ಅಧಿಕಾರವನ್ನ ನೀಡ್ತಾರೆ.
ಮೈಸೂರಿನಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿಕೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada