ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾರ್ಯಾಲದ ಮುಂದೆ ರೈತರು ಧರಣಿ ಸತ್ಯ ಗ್ರಹ
ತಾಲ್ಲೂಕಿನ ಮಂದೇವಾಲ ಗ್ರಾಮದಲ್ಲಿ ರೈತರು ಧರಣಿ ಸತ್ಯಗ್ರಹ ಹಮ್ಮಿಕೊಂಡಿದ್ದು
ಕುಮಾರಸ್ವಾಮಿ ಸರಕಾರದ ಅವಧಿಯಲ್ಲಿ ಸಾಲ ಮನ್ನಾ ಮಾಡಿದ ಆ ಹಣವನ್ನು ರೈತರ ಖಾತೆಗೆ ಪಾವತಿಸಬೇಕೆಂದು
ವಿವಿಧ ಗ್ರಾಮದ ರೈತರು ಧರಣಿ ನಡೆಸಿ ಒಂದು ವೇಳೆ ನಮ್ಮ ಹಣವನ್ನು ಖಾತೆಗೆ ವಿಳಂಬ ವಾದಲ್ಲಿ ಇನ್ನೂ ಹೆಚ್ಚು ರೈತರು ಸೇರಿ ತಾಲೂಕು ಮಟ್ಟದ ಮತ್ತು ಜಿಲ್ಲಾ ಮಟ್ಟದಲ್ಲಿ ಉಗ್ರವಾದ ಹೊರಟ ಮಾಡಲಾಗುತ್ತದೆ, ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannad