ನಾರಾಯಣಪುರ ಜಲಾಶಯದಿಂದ 1.60 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಹಿನ್ನೆಲೆ
ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆ
ಶೀಲಹಳ್ಳಿ ಸೇತುವೆ ಮುಳುಗಡೆಯಿಂದ 5 ಗ್ರಾಮಗಳಿಗೆ ಸಂಪರ್ಕ ಕಡಿತ
ಹಂಚಿನಾಳ,ಕಡದರಗಡ್ಡಿ,ವಕ್ಕಂಗಡ್ಡಿ,ಮ್ಯಾದರಗಡ್ಡಿ,ಯರಗೋಡಿ ಗ್ರಾಮಗಳ ಸಂಪರ್ಕ
ಶೀಲಹಳ್ಳಿ ಸೇತುವೆಯ ಎರಡು ಭಾಗದಲ್ಲಿ ಬ್ಯಾರಿಕೇಡ್ ಹಾಕಿ ನಿಗಾ
ಮುನ್ನೆಚ್ಚರಿಕೆ ಕ್ರಮವಾಗಿ ಸೇತುವೆ ಮೇಲೆ ಪೋಲಿಸ್ ಸಿಬ್ಬಂದಿ ನಿಯೋಜನೆ
ಸಾರ್ವಜನಿಕರು ಶೀಲಹಳ್ಳಿ ಸೇತುವೆ ಮೇಲೆ ಸಂಚರಿಸದಂತೆ ಸೂಚನೆ
ಕೃಷ್ಣಾ ನದಿಗೆ ಅಡ್ಡಲಾಗಿರುವ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: