ಪಶ್ಚಿಮ ಬಂಗಾಲದಲ್ಲಿ ಮೃತವಾಗಿದ್ದ ಬಿ.ಎಸ್. ಎಫ್ ಯೋಧ ಸೂರಜ್ ಸುತಾರ್.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದ ನಿವಾಸಿ.
ಸ್ವಗ್ರಾಮ ಯಡೂರವಾಡಿಗೆ ಆಗಮಿಸಿದ ಮೃತ ಯೋಧನ ಪಾರ್ಥಿವ ಶರೀರ.
ಯೋಧ ಸೂರಜ್ ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.
ಯಡೂರವಾಡಿ ಗ್ರಾಮದಲ್ಲಿ ಸ್ಮಶಾನ ಮೌನ.
ಪಶ್ಚಿಮ ಬಂಗಾಲದ ಪನಜಿಪರಾದ ಉತ್ತರ ದೀನಜಪುರ್ ನ 152 ಬಟಾಲಿಯನ್ ಲ್ಲಿ ಸೇವೆ.
ಆಸ್ಸಾಂ ನ ಕಿಶನ್ ಗಂಜ್ ರೇಲ್ವೆ ಸ್ಟೇಷನ್ ಗೆ ಕುಟುಂಬ ಕರೆ ತರಲು ಹೋದಾಗ ಅಪಘಾತ.
ಆಟೋದಿಂದ ಇಳಿದು ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಸಾವು.
ಕಳೆದ 10 ವರ್ಷದಿಂದ ಬಿ ಎಸ್ ಎಫ್ ನಲ್ಲಿ ಸೇವೆ ಮಾಡುತ್ತಿದ್ದ ಯೋಧ.
ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: