ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ರಂಭಾಪುರಿ ಪೀಠದ ಶ್ರೀ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕ ಕೃಷ್ಣಪ್ಪ ಮತ್ತು ಇತರರು ಉಪಸ್ಥಿತರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
Please follow and like us:
Thu Jul 21 , 2022
ಬೆಂಗಳೂರಿನಲ್ಲಿ ನಿಲ್ಲದ ಪುಡಾರಿಗಳ ಉಪಟಳ ನಡು ರಸ್ತೆಯಲ್ಲಿ ದೊಣ್ಣೆ ಹಿಡಿದು ಬಡಿದಾಟ ತಡರಾತ್ರಿ ಕೋರಮಂಗಲ 2ನೇ ಹಂತದ 100 ಫೀಟ್ ರಸ್ತೆಯಲ್ಲಿ ಘಟನೆ ಯುವಕರ ಮಾರಾಮಾರಿ ಸ್ಥಳಿಯರೊಬ್ಬರ ಮೊಬೈಲ್ ನಲ್ಲಿ ಸೆರೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada Please follow and like us: