ಕೊಪ್ಪಳದಲ್ಲಿ ಸಚಿವ ಹಾಲಪ್ಪ ಆಚಾರ ಹೇಳಿಕೆ
ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತ ಆಗಿರಬಹುದು
ಆದರೆ ಅವರು ರಾಜಕಾರಣದಲ್ಲಿ ಮುಂದುವರಿಯುತ್ತಾರೆ
ಬಿಎಸ್ ವೈರನ್ನ ಪಕ್ಷದಿಂದ ದೂರ ತಳ್ಳುತ್ತಾರೆ ಎಂಬ ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯೆ
ಯಡಿಯೂರಪ್ಪ ಅವರನ್ನ ದೂರ ತಳ್ಳುವ ಪ್ರಶ್ನೆಯೇ ಇಲ್ಲ
ಅವರ ಮಾರ್ಗದರ್ಶನದಲ್ಲಿ ಪಕ್ಷ ಮುನ್ನಡಿಸಲಾಗುತ್ತದೆ
ಯಡಿಯೂರಪ್ಪ ಮಗನಿಗೆ ಕ್ಷೇತ್ರ ಬಿಟ್ಟು ಕೊಟ್ಟಿರುವುದಕ್ಕೆ ವಿರೋಧ ಪಕ್ಷಗಳಿಂದ ಟೀಕೆ
ವಿಜಯೇಂದ್ರ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ
ಅವರಲ್ಲಿ ಸಂಘಟನಾ ಶಕ್ತಿ ಇದೆ
ಯಡಿಯೂರಪ್ಪ ಪಕ್ಷವನ್ನು ಜೀರೊದಿಂದ ಕಟ್ಟಿದ್ದಾರೆ
ಕಾಂಗ್ರೆಸ್ ನಲ್ಲಿ ಸಿಎಂಗಾಗಿ ಪೈಪೋಟಿ ಇದೆ
ಆದರೆ ಬಿಜೆಪಿ ಉಳಿದ ಪಕ್ಷಗಳಿಗಿಂತ ವಿಭಿನ್ನವಾಗಿದೆ
ಅವಧಿ ಪೂರ್ಣ ಚುನಾವಣೆ ನಡೆಯುವುದಿಲ್ಲ
ಪೂರ್ಣಾವಧಿ ಆಡಳಿತ ನಡೆಸುತ್ತೇವೆ
ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ
ಸಚಿವ ಹಾಲಪ್ಪ ಆಚಾರ ಕೊಪ್ಪಳದಲ್ಲಿ ಹೇಳಿಕೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: