ಪ್ರತಿಒಬ್ಬರೂ ಕ್ಷಯ ರೋಗದ ಬಗ್ಗೆ ಮುನ್ನೆಚ್ಚರಿಕೆ ವಹಿಸಿಕೊಳ್ಳಬೇಕು ಮೊದಲೇ ಅದಕ್ಕೆ ಚಿಕಿತ್ಸೆ ತೆಗೆದುಕೊಳ್ಳುಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು ಅವರು ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಚಾಲನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತ ಪ್ರತಿ ಒಬ್ಬರು ಆರೋಗ್ಯ ಕಡೆ ಗಮನ ಕೊಡಬೇಕು ಕ್ಷೇತ್ರದಲ್ಲಿ ಅರೋಗ್ಯ ಸಮುದಾಯದ ಕೇಂದ್ರದಲ್ಲಿ ಒಳ್ಳೆಯ ಚಿಕಿತ್ಸೆ ಸಿಗುತ್ತೆ ಅದರ ಸದುಪಯೋವನ್ನು ಪಡೆದುಕೊಳ್ಳಿ ಎಂದು ಹೇಳಿದರು.
ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಹಾಗೂ ಪುರಸಭೆ ಅಧ್ಯಕ್ಷೇ ಅಶ್ವಿನಿ ಅಂಕಲಕೋಟಿ ಮಾತನಾಡಿ ಕ್ಷಯ ರೋಗದ ಬಗ್ಗೆ ಯಾರು ಭಯ ಪಡೆಯದೆ ಸರಿಯಾಗಿ ಚಿಕಿತ್ಸೆ ತೆಗೆದುಕೊಳ್ಳಬೇಕು ಸರಿಯಾದ ಚಿಕಿತ್ಸೆ ತೆಗೆದುಕೊಂಡರೆ ಗುಣಮುಖರಾಗಬಹುದು ಅರೋಗ್ಯ ಇಲಾಖೆಯ ಜೊತೆಗೆ ಎಲ್ಲರೂ ಸಹಕಾರ ಕೊಟ್ಟರೆ ಕ್ಷಯರೋಗ ಮುಕ್ತ ತಾಲೂಕಯನ್ನಾಗಿ ಮಾಡಬಹುದು ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: