ಕಾಮಾಕ್ಷಿಪಾಳ್ಯ ಪೊಲೀಸರಿಂದ ಕನ್ನಾ ಕಳವು ಮಾಡ್ತಿದ್ದ ಆರೋಪಿಯ ಬಂಧನ

ನವಾಜ್ ಶರೀಫ್ ಬಂಧಿತ ಆರೋಪಿ

ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಹಗಲು, ರಾತ್ರಿ ಕನ್ನಾ ಕಳವು ಮಾಡ್ತಿದ್ದ ಆರೋಪಿ

ಬಂಧಿತನಿಂದ 5 ಲಕ್ಷದ 10 ಸಾವಿರ ಮೌಲ್ಯದ 102ಗ್ರಾಂ ಚಿನ್ನಾಭರಣ, 1 ಲಕ್ಷದ 50 ಸಾವಿರ ನಗದು ಜಪ್ತಿ

ಆರೋಪಿಯನ್ನ ಬಂಧಿಸಿ ಹೆಚ್ಚಿನ ತನಿಖೆ ನಡೆಸ್ತಿರೋ ಪೊಲೀಸರು

ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಬಿಬಿಎಂಪಿ ಚುನಾವಣೆ ಮೀಸಲಾತಿ ಒಂದು ವಾರದಲ್ಲಿ ಮಾಡಬೇಕು ಅಂದಿದೆ.

Thu Jul 28 , 2022
ಬಿಬಿಎಂಪಿ ಚುನಾವಣೆ ಮೀಸಲಾತಿ ಒಂದು ವಾರದಲ್ಲಿ ಮಾಡಬೇಕು ಅಂದಿದೆ. ಸರ್ಕಾರ ನಮ ಪಕ್ಷ ಎರಡೂ ಚುನಾವಣೆಗೆ ತಯಾರಿ ಇದೆ. ಈಗ ಸಿಎಂ ಭೇಟಿ ಮಾಡಲು ಹೊರಟೆ. ಚುನಾವಣೆ ಮಾಡಲು ಯಾವುದೇ ಭೀತಿ ಇಲ್ಲ. ಬೂತ್ ಮಟ್ಟದಲ್ಲಿ, ವಾರ್ಡ್ ಮಟ್ಟದಲ್ಲಿ ಸಭೆಗಳನ್ನ ಮಾಡಿದ್ದೇವೆ. ಚುನಾವಣೆ ತಯಾರಿ ಸಂಬಂಧ ನಾವೆಲ್ಲಾ ತಯಾರಿ ಮಾಡಿದ್ದೇವೆ. ಚುನಾವಣೆ ದಿನಾಂಕ ಎಲೆಕ್ಷನ್ ಕಮೀಷನ್ ಮಾಡಲಿದೆ. ಉಳಿದ ಕೆಲಸಗಳನ್ನು ಸರ್ಕಾರ ಮಾಡಲಿದೆ. ಸುಪ್ರೀಂ ಕೋರ್ಟ್ ಆದೇಶ ಚರ್ಚಿಸಲು ಸಿಎಂ […]

Advertisement

Wordpress Social Share Plugin powered by Ultimatelysocial