ಧಾರವಾಡದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಹೇಳಿಕೆ
ಕೇವಲ ಬ್ಯಾನ್ ಮಾಡಿದ್ರೆ ಮಾತ್ರ ಸಾಲದು ಅಂತವರ ಮೇಲೆ ಕ್ರಮ ಆಗಬೇಕು
ಒಂದು ಸಂಘಟನೆ ಬ್ಯಾನ್ ಆದರೆ ಬೇರೆ ಸಂಘಟನೆ ಸೇರಿಕೊಳ್ಳುತ್ತಾರೆ
ಹೀಗಾಗಿ ಸಂಘಟನೆಗಳ ಮೇಲೆ ಕಠಿಣ ಕ್ರಮ ಆಗಬೇಕು
ಮಂಗಳೂರಿನ ಪ್ರವೀಣ್ ಹತ್ಯೆ ಆಗಬಾರದು ಅದು ನೋವು ತರಿಸಿದೆ
ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ 20 ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು
ಅದು ಆಗಬಾರದು ಅನ್ನೋ ಕಾರಣಕ್ಕೆ ನಮ್ಮನ್ನ ಅಧಿಕಾರಕ್ಕೆ ತಂದಿದ್ದಾರೆ
ಆದ್ರೆ ಈ ರೀತಿ ಹತ್ಯೆಯಾದಾಗ ಕಾರ್ಯಕರ್ತರಲ್ಲಿ ಬೇಸರ ಆಗೋದು ಸಹಜ
ಕೆಲ ದಿನಗಳ ಕಾಲ ಬಿಜೆಪಿ ಕಾರ್ಯಕರ್ತರಲ್ಲಿ ಈ ಬೇಸರ ಹೋಗಲ್ಲ
ಅದಕ್ಕಾಗಿಯೇ ಸಿಎಂ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ
ಕಾರ್ಯಕರ್ತರನ್ನ ಮನವೊಲಿಸಲು ಕೆಲ ಸಮಯ ಬೇಕಾಗುತ್ತದೆ
ಗೃಹ ಸಚಿವರ ನಿರ್ಲಕ್ಷ್ಯವೇ ಕಾರಣ ಎನ್ನುವ ಕೈ ನಾಯಕರ ಹೇಳಿಕೆ ವಿಚಾರ
ಕೇವಲ ಟೀಕೆ ಮಾಡೋದೇ ಅವರ ಕಾಯಕ
ಸರ್ಕಾರ ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುತ್ತೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: