ಚಾಮರಾಜನಗರದಲ್ಲಿ ನಡೆದ ವಾಲ್ಮೀಕಿ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಸ್ವಾಮೀಜಿ ಹೇಳಿಕೆ….
ರಾಜ್ಯ ಸರ್ಕಾರಕ್ಕೆ 25 ಬೇಡಿಕೆಗಳನ್ನು ಇಟ್ಟಿದ್ದು ಅದರಲ್ಲಿ ಒಂದು ವಿಶೇಷಕ್ಕೆ ಈಡೇರಿದೆ,ಜಾತ್ರೆ ಮುಗಿದ ನಂತರ ಬಾಕಿ ಇರುವ ಬೇಡಿಕೆಗಳ ಬಗ್ಗೆ ಹೋರಾಟ ಮಾಡಲಾಗುವುದು….
ನಮ್ಮ ಜೊತೆ ಬಾಬಾ ಸಾಹೇಬ್ ಅಂಬೇಡ್ಕರ್ ರವರ ತತ್ವ ಆದರ್ಶ ಗಳಿವೆ,ನಾವು ಒಂದಾಗಿ ಮುಂದೆ ನಡೆದರೆ ನಮಗೆ ಜಯ ಸಿಕ್ಕೇ ಸಿಗುತ್ತದೆ ಎಂದರು….
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada