ಚಾಮರಾಜನಗರಕ್ಕೆ ಸಿಎಂ ಆಗಮಿಸಿದರೆ ಅಧಿಕಾರ ಹೋಗುತ್ತೆ ಎನ್ನುವ ಮೌಡ್ಯಕ್ಕೆ ಜೋತು ಬಿದ್ದಿದ್ದ ರಾಜಕಾರಣಿಗಳು.ಜಗದೀಶ್ ಶೆಟ್ಟರ್ ನಂತರ ಚಾಮರಾಜನಗರಕ್ಕೆ ಆಗಮಿಸುತ್ತಿರುವ ಬಿಜೆಪಿಯ ಎರಡನೇ ಮುಖ್ಯಮಂತ್ರಿ.ಕಳೆದ ವರ್ಷ ಮೆಡಿಕಲ್ ಕಾಲೇಜು ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ್ದ ಸಿಎಂ ಬಸವರಾಜಬೊಮ್ಮಾಯ.ಇದೀಗ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆಗೆ ಭೇಟಿ ನೀಡುತ್ತಿರುವ ಸಿಎಂ ಬೊಮ್ಮಾಯಿ.ಸಿಎಂ ಆಗಿದ್ದಾಗ 12 ಬಾರಿ ಚಾಮರಾಜನಗರ ಕ್ಕೆ ಭೇಟಿ ನೀಡಿ ಮೂಢನಂಬಿಕೆ ಹೊಸಕಿ ಹಾಕಿದ್ದ ಸಿದ್ದರಾಮಯ್ಯಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಎಚ್.ಡಿ.ಕುಮಾರಸ್ವಾಮಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada