ಈ ಭಾರಿ ಹೊಸ ವರ್ಷಾಚರಣೆಯನ್ನ ಜೋರಾಗಿ ಮಾಡೋದಕ್ಕೆ ಸಿಲಿಕಾಣ್ ಅಇಟಿ ಜನ ರೆಡಿಯಾಗಿದ್ದಾರೆ. ಕಳೆದ 2 ವರ್ಷದಿಂದ ಕೊರೋನಾ ಇದ್ದ ಕಾರಣ ಮೋಜು ಮಸ್ತಿಗೆ ಲಗಾಮು ಬಿದ್ದಿತ್ತು. ಕಳೆದ ವರ್ಷವೂ ಕೂಡ ಒಂದಿಷ್ಟು ಸಂಭ್ರಮಾಚರಣೆ ಮಿಸ್ ಆಗಿತ್ತು. ಆದರೆ ಈ ಈ ಭಾರಿ ಸಖತ್ ಎಂಜಾಯ್ ಮಾಡೋ ಹುಮ್ಮಸ್ಸಿನಲ್ಲಿದ್ದಾರೆ.
ಹೊಸ ವರ್ಷಾಚರಣೆ ಹಿನ್ನಲೆ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸರ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಭೆ ನಡೆಸಿ ಚರ್ಚಿಸಿದರು. ಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಚರ್ಚಿಸಿದ್ದೇವೆ. ಹೊಸದಾಗಿ 4 ಸಂಚಾರಿ ಉಪ ವಿಭಾಗಗಳ ರಚನೆ ಮಾಡಲಾಗಿದೆ. ಎರಡು ಕಾನೂನು ಸುವ್ಯವಸ್ಥೆ ಉಪ ವಿಭಾಗಗಳನ್ನು ಮಾಡಿದ್ದೇವೆ ಎಂದು ಹೇಳಿದರು.
ಹೊಸ ವರ್ಷಾಚರಣೆ ಎಂಜಾಯ್ ಮಾಡಲಿ. ಅದರೆ ಮಾದಕ ವಸ್ತುಗಳನ್ನು ಸೇವನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನುಮತಿ ಪಡೆಯದೆ ಕ್ಲಬ್, ಪಬ್ ಮತ್ತು ಕ್ಯಾಬರೆಗಳನ್ನು ತೆಗೆದಿದ್ದರೇ ಮುಚ್ಚಲೇ ಬೇಕು ಎಂದು ಹೇಳಿದರು.
ಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಚರ್ಚಿಸಿದ್ದೇವೆ. ಹೊಸದಾಗಿ 4 ಸಂಚಾರಿ ಉಪ ವಿಭಾಗಗಳ ರಚನೆ ಮಾಡಲಾಗಿದೆ. ಎರಡು ಕಾನೂನು ಸುವ್ಯವಸ್ಥೆ ಉಪ ವಿಭಾಗಗಳನ್ನು ಮಾಡಿದ್ದೇವೆ ಎಂದು ಹೇಳಿದರು.
ಹೊಸ ವರ್ಷಾಚರಣೆ ಎಂಜಾಯ್ ಮಾಡಲಿ. ಅದರೆ ಮಾದಕ ವಸ್ತುಗಳನ್ನು ಸೇವನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನುಮತಿ ಪಡೆಯದೆ ಕ್ಲಬ್, ಪಬ್ ಮತ್ತು ಕ್ಯಾಬರೆಗಳನ್ನು ತೆಗೆದಿದ್ದರೇ ಮುಚ್ಚಲೇ ಬೇಕು ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ:
https://play.google.com/store/apps/details?id=com.speed.newskannada
Please follow and like us: