ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣಕ್ಕೆ ಜಿಲ್ಲಾಧಿಕಾರಿಗಳ ದಿಡೀರನೆ ಭೇಟಿ
ವಿಜಯಪುರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಭೇಟಿ
ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ತಾಕಿತು
ಆಸ್ಪತ್ರೆಯಲ್ಲಿ ಸರಿಇಲ್ಲದಂತಹ ಹೆರಿಗೆ ಕೋಣೆ ಹಾಗೂ ಶೌಚಾಲಯವನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ತಾಕಿತ್ತು
ನಂತರ ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು
ವರದಿ-ಸಿದ್ದು ಜಮ್ಮಲದಿನ್ನಿ, ಡಿಸ್ಟ್ರಿಕ್ಟ್ ರಿಪೋರ್ಟರ್ ವಿಜಯಪುರ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…