ಅದೇ ರೀತಿಯಲ್ಲಿ ಕಾವೇರಿ ನದಿ ಹೆಸರನ್ನು ಹೈವೆಗೆ ಇಡಲು ಮನವಿ ಮಾಡಿದ್ದೇನೆ.
ಕಾವೇರಿ ಜೀವನದಿ, ಪವಿತ್ರವಾದ ನದಿ.
ಬಹಳ ಭಕ್ತಿಯಿಂದ ಪೂಜಿಸುವ ನದಿ ಕಾವೇರಿ.
ಬೆಂಗಳೂರು ಉದ್ಧಾರವಾಗಿದ್ದೆ ಕಾವೇರಿ ನದಿಯಿಂದ.
ರಾಜಕಾರಣಿಗಳಿಗೆ ಒಂದೊಂದು ಹೆಸರು ಹೇಳುತ್ತಿದ್ದಾರೆ.
ಕಾವೇರಿ ನದಿ ಇಲ್ಲದೆ ಇದ್ದರೆ ನಾವು ಯಾವ ನೀರು ಕುಡಿಯಬೇಕಿತ್ತು?
ಕಾವೇರಿ ನದಿ ಇರದಿದ್ದರೆ ಕನ್ನಂಬಾಡಿ ಕಟ್ಟಲು ಆಗುತ್ತಿತ್ತಾ?
ನಾಲ್ವಡಿ ಹೆಸರನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಇಡುತ್ತಿದ್ದೇವೆ.
ದೇವೇಗೌಡರ ಹೆಸರು ಕೂಡ ಕೇಳಿ ಬಂದಿದೆ.
ದೇಶದಲ್ಲಿ ಎಲ್ಲೂ
ಹೈವೆಗೆ ವ್ಯಕ್ತಿಯ ಹೆಸರು ಇಟ್ಟಿಲ್ಲ.
ಎಸ್.ಎಂ. ಕೃಷ್ಣ ಅವರ ಬಗ್ಗೆ ಗೌರವವಿದೆ.
ಅವರನ್ನು ಕೇಳುತ್ತೇವೆ.
ಎಲ್ಲರೂ ಸೇರಿ ಕಾವೇರಿ ನದಿ ಹೆಸರು ಇಡಲು ಸಿಎಂ ಗೆ ಮನವಿ ಮಾಡೋಣ.
ಪ್ರಿಯಾಂಕ ಖರ್ಗೆ ಯಾರು ಅಂತನೇ ನನಗೆ ಗೊತ್ತಿಲ್ಲ.
ಬಿಜೆಪಿಯನ್ನು ಬ್ರೋಕರ್ ಜನತಾ ಪಾರ್ಟಿ ಎಂದು ಟೀಕಿಸಿದ ಪ್ರಿಯಾಂಕ ಖರ್ಗೆ.
ಖರ್ಗೆ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಾಪ್ ಸಿಂಹ ವ್ಯಂಗ್ಯದ ತಿರುಗೇಟು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada