ಉತ್ತರ ಪ್ರದೇಶದ ನದಿಗಳ ಹೆಸರನ್ನು ಹೈವೆಗೆ ಇಟ್ಟಿದ್ದಾರೆ.

ಅದೇ ರೀತಿಯಲ್ಲಿ ಕಾವೇರಿ ನದಿ ಹೆಸರನ್ನು ಹೈವೆಗೆ ಇಡಲು ಮನವಿ ಮಾಡಿದ್ದೇನೆ.
ಕಾವೇರಿ ಜೀವನದಿ, ಪವಿತ್ರವಾದ ನದಿ.
ಬಹಳ ಭಕ್ತಿಯಿಂದ ಪೂಜಿಸುವ ನದಿ ಕಾವೇರಿ.
ಬೆಂಗಳೂರು ಉದ್ಧಾರವಾಗಿದ್ದೆ ಕಾವೇರಿ ನದಿಯಿಂದ.
ರಾಜಕಾರಣಿಗಳಿಗೆ ಒಂದೊಂದು ಹೆಸರು ಹೇಳುತ್ತಿದ್ದಾರೆ.
ಕಾವೇರಿ ನದಿ ಇಲ್ಲದೆ ಇದ್ದರೆ ನಾವು ಯಾವ ನೀರು ಕುಡಿಯಬೇಕಿತ್ತು?
ಕಾವೇರಿ ನದಿ ಇರದಿದ್ದರೆ ಕನ್ನಂಬಾಡಿ ಕಟ್ಟಲು ಆಗುತ್ತಿತ್ತಾ?
ನಾಲ್ವಡಿ ಹೆಸರನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಇಡುತ್ತಿದ್ದೇವೆ.
ದೇವೇಗೌಡರ ಹೆಸರು ಕೂಡ ಕೇಳಿ ಬಂದಿದೆ.
ದೇಶದಲ್ಲಿ ಎಲ್ಲೂ
ಹೈವೆಗೆ ವ್ಯಕ್ತಿಯ ಹೆಸರು ಇಟ್ಟಿಲ್ಲ.
ಎಸ್.ಎಂ. ಕೃಷ್ಣ ಅವರ ಬಗ್ಗೆ ಗೌರವವಿದೆ.
ಅವರನ್ನು ಕೇಳುತ್ತೇವೆ.
ಎಲ್ಲರೂ ಸೇರಿ ಕಾವೇರಿ ನದಿ ಹೆಸರು ಇಡಲು ಸಿಎಂ ಗೆ ಮನವಿ ಮಾಡೋಣ.
ಪ್ರಿಯಾಂಕ ಖರ್ಗೆ ಯಾರು ಅಂತನೇ ನನಗೆ ಗೊತ್ತಿಲ್ಲ.
ಬಿಜೆಪಿಯನ್ನು ಬ್ರೋಕರ್ ಜನತಾ ಪಾರ್ಟಿ ಎಂದು ಟೀಕಿಸಿದ ಪ್ರಿಯಾಂಕ ಖರ್ಗೆ.
ಖರ್ಗೆ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಾಪ್ ಸಿಂಹ ವ್ಯಂಗ್ಯದ ತಿರುಗೇಟು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯ, ಇಬ್ರಾಹಿಂ ಹೇಳಿಕೆಗೆ ಬಿಜೆಪಿ ಖಂಡನೆ.

Fri Jan 6 , 2023
ಸಿಎಂ ಬಸವರಾಜ ಬೊಮ್ಮಯಿ ಹಾಗೂ ಯುಪಿ ಸಿಎಂ ಯೋಗಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪ. ಮಂಡ್ಯದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟದ ಎಚ್ಚರಿಕೆ. ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿಪಿ ಉಮೇಶ್ ಹೇಳಿಕೆ. ನಮ್ಮ ನಾಯಕರ ಬಗ್ಗೆ ಹಗುರವಾಗಿ ಮಾತನಾಡುವುದು ಸೂಕ್ತವಲ್ಲ. ಮಾಜಿ ಸಿಎಂ ಎಂದು ಸಿದ್ದರಾಮಯ್ಯ ಗೆ ಗೌರವ ಇದೆ ಅದನ್ನ ಉಳಿಸಿಕೊಳ್ಳಲಿ. ಇಬ್ರಾಹಿಂ ಅವರು ಯೋಗಿ ಆದಿತ್ಯ ನಾಥ ಅವರ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಹಾಗೂ ಇಬ್ರಾಹಿಂ […]

Advertisement

Wordpress Social Share Plugin powered by Ultimatelysocial