ನೂರಕ್ಕೆ ನೂರರಷ್ಟು ಕರ್ನಾಟಕ ಬಂದ್ ಖಚಿತ

ಮರಾಠ ಪ್ರಾಧಿಕಾರ ರಚನೆ ನಿರ್ಧಾರವನ್ನು ಕೂಡಲೇ ಹಿಂಪಡೆಯಲು ಆಗ್ರಹಿಸಿ ಡಿಸೆಂಬರ್ 5ರ ಕರೆ ನೀಡಿರುವ ಕರ್ನಾಟಕ ಬಂದ್ ನೂರಕ್ಕೆ ನೂರರಷ್ಟು ನಡೆಯುವುದು ಖಚಿತ ಎಂದು ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ತಿಳಿಸಿದರು.ಹಾಸನದಲ್ಲಿ ಮಾತನಾಡಿದ ಅವರು, ಬಹಳ ಗಂಭೀರವಾದ ವಿಚಾರದಲ್ಲಿ ಕರ್ನಾಟಕ ಬಂದ್ ಕರೆದಿದ್ದೇವೆ. 5ನೇ ತಾರೀಖು ಬೆಳಿಗ್ಗೆ 6 ಗಂಟೆ ಸಮಯದಿಂದ ಸಂಜೆ 5 ಗಂಟೆವರೆಗೆ ಬಂದ್ ನಡೆಯಲಿದೆ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕನ್ನಡಿಗರ ನಡುವಿನ ಹೋರಾಟವಾಗಿದೆ. ಯಡಿಯೂರಪ್ಪರವರ ಸಚಿವ ಸಂಪುಟದ ಸದಸ್ಯರು, ಶಾಸಕರು ಬಂದ್ ವಿರೋಧಿಸಿ ಮಾತನಾಡಿಲ್ಲ. ಆದರೆ, ಸಿಎಂ ಯಡಿಯೂರಪ್ಪ ಅವರು ಯಾವ ರೀತಿ ಬಂದ್ ನಡೆಸುತ್ತಾರೆ ನಾನು ನೋಡುತ್ತೆನೆ ಎಂದು ಹೇಳಿದ್ದಾರೆ. ಅವರಿಗೆ ಅಂದೇ ನಾವು ಉತ್ತರ ನೀಡುತ್ತೇವೆ ಎಂದು ಸವಾಲು ಹಾಕಿದರು

ಇದನ್ನು ಓದಿ : ಬೆಂಗಳೂರಿನಲ್ಲಿ ಬೆಳಂ ಬೆಳಗ್ಗೆ ಜಟಿಜಟಿ ಮಳೆ 

Please follow and like us:

Leave a Reply

Your email address will not be published. Required fields are marked *

Next Post

ಹೇಡಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ..

Thu Dec 3 , 2020
ಪತ್ನಿ, ಮಕ್ಕಳನ್ನು ನೋಡಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಡಿಕೇರಿಯ ಪೊನ್ನಂಪೇಟೆಯಲ್ಲಿ ಮಾತನಾಡಿದ ಬಿಸಿ ಪಾಟೀಲ್ ರೈತರು ಆತ್ಮ ಹತ್ಯೆ ಮಾಡಿಕೊಳ್ಳುವ ಹೇಡಿ ಕೆಲಸಕ್ಕೆ ಮುಂದಾಗಬಾರದು.. ಕೃಷಿ ಮಾಡಿ ಉತ್ತಮ ಜೀವನ ನಡೆಸುವವರಿದ್ದಾರೆ. ಪತ್ನಿ, ಮಕ್ಕಳನ್ನು ನೋಡಿಕೊಳ್ಳಲಾರದವನು ಆತ್ಮಹತ್ಯೆ ಮಾಡಿಕೊಳ್ಳುವ ಹೇಡಿಗಳು ಎಂದು ಬಿಸಿ ಪಾಟೀಲ್ ರೈತರ ಅನ್ನದಾತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಇದನ್ನು ಓದಿ:ಸಂಪೂರ್ಣ ಹದಗೆಟ್ಟಿರುವ ಆದರಹಳ್ಳಿ ರಸ್ತೆ […]

Advertisement

Wordpress Social Share Plugin powered by Ultimatelysocial