ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯಕರ್ತರನ್ನು ಗೆಲ್ಲಿಸಿ ,ಕಾರ್ಯಕರ್ತರ ಋಣ ತೀರಿಸಬೇಕಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ರು… ಶಹಾಪುರದ ಆರಭೊಳ ಕಲ್ಯಾಣ್ ಮಂಟಪದಲ್ಲಿ ನಡೆದ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಕಾರ್ಯಕರ್ತರನ್ನು ಗುರುತಿಸುವ ಪಕ್ಷವೆಂದರೆ ಅದು ಬಿಜೆಪಿ ಪಕ್ಷ ಮಾತ್ರ. ಬಿಜೆಪಿ ಪಕ್ಷ 303 ಸ್ಥಾನ ಪಡೆದು ಕೇಂದ್ರದಲ್ಲಿ ಆಡಳಿತ ಮಾಡಬೇಕಾದರೆ ಅದರಲ್ಲಿ ಕಾರ್ಯಕರ್ತರ ಪಾತ್ರ ಮಹತ್ವ ಅಪಾರವಾದುದು ಎಂದರು…
ಇದನ್ನು ಓದಿ :ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಹಲ್ಲೆ