ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರೋದಾಗಿ ತಿಳಿದು ಬಂದಿದೆ.ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ( Writer Sara Aboobacker No More ) ಅವರು, ಇಂದು ತಮ್ಮ ಮಂಗಳೂರಿನ ನಿವಾಸದಲ್ಲಿ ನಿಧನರಾಗಿರೋದಾಗಿ ತಿಳಿದು ಬಂದಿದೆ.ಗಡಿನಾಡು ಕಾಸರಗೂಡಿನಲ್ಲಿ 1936, ಜೂನ್ 30ರಂದು ಹುಟ್ಟಿದಂತ ಅವರು, ಮಹಿಳಾ ಸಮಾನತೇ, ಸಬಲೀಕರಣ ಸೇರಿದಂತೆ ವಿವಿಧ ಚಿಂತನೆಯ ಮೂಲಕ ತಮ್ಮನ್ನು ಗುರ್ತಿಸಿಕೊಂಡಿದ್ದರು.ಇವರು 10 ಕಾದಂಬಲಿ, 6 ಕಥಾ ಸಂಕಲನ, 5 ಬಾನುಲಿ ನಾಟಕ ಸೇರಿದಂತೆ ವಿವಿಧ ಸಾಹಿತ್ಯ ಕೃಷಿಯನ್ನು ನಡೆಯಿಸಿದ್ದಾರೆ. ಇದರಲ್ಲಿ ಚಂದ್ರಗಿರಿಯ ತೀರದಲ್ಲಿ ಜನಪ್ರಿಯ ಕಾದಂಬರಿಗಳಲ್ಲಿ ಒಂದಾಗಿದೆ.
https://play.google.com/store/apps/details?id=com.speed.newskannada