ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ನಾಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಗುರುಗುಂಟಾ ಗ್ರಾಮ ಹೊರವಲಯದಲ್ಲಿ ನಡೆದಿದೆ.. ನಾಪತ್ತೆಯಾದ ವ್ಯಕ್ತಿಗಳು ಕಲಬುರಗಿ ಮೂಲದ ವೆಂಕಟೇಶ್ ಹಾಗೂ ಬಾಬು ಎಂದು ಹೇಳಲಾಗುತ್ತಿದೆ.ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ…!
ಇದನ್ನೂ ಓದಿ:ಮತ್ತೆ ಮಮ್ಮಿಯಾದ ಕರೀನಾ
Please follow and like us:
Tue Dec 15 , 2020
ಗಂಗಾವತಿಯಲ್ಲಿ ಸುತ್ತಮುತ್ತಲು ಹೆಚ್ಚುತ್ತಿರುವ ಚಿರತೆ ಮತ್ತು ಕರಡಿ ಹಾವಳಿ, ಅಧಿಕಾರಿ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯತೆ, ಸಾರ್ವಜನಿಕರ ಆಕ್ರೋಶ ಮೊನ್ನೆ ಚಿರತೆ, ಇಂದು ಕರಡಿ ಪ್ರತ್ಯಕ್ಷವಾಗಿದೆ. ಜನಗಳು ಆತಂಕಕ್ಕೆ ಈಡಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನೆಡೆದಿದೆ.ಅಲ್ಲದೇ ಗಂಗಾವತಿ ಸುತ್ತಮುತ್ತ ಚಿರತೆ ಮತ್ತು ಕರಡಿಗಳ ಹಾವಳಿ ಹೆಚ್ಚಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಅನೇಕ ಬಾರಿ ಒತ್ತಾಯಿಸಿದರೂ ಸಹ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸಿದ್ದರೆ. ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಕಾಲುವೆ ಈಜಲು […]