ಬೆನ್ಜ್ ಕಾರಿನಿಂದ ಹಿಟ್ ಆಂಡ್ ರನ್ ಪ್ರಕರಣ.

ಬೆನ್ಜ್ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ ವ್ಯಕ್ತಿ ಗುರುತು ಪತ್ತೆ‌.

ಆರ್ ಟಿ ನಗರ ಚೋಳನಾಯಕನಹಳ್ಳಿ ನಿವಾಸಿ ಡಿ ಎನ್ ವೆಂಕಟೇಶ್ ಮೃತ ವ್ಯಕ್ತಿ.

ಗುರುವಾರ ರಾತ್ರಿ ರಸ್ತೆ ದಾಟುತ್ತಿದ್ದ ವೇಳೆ ವೆಂಕಟೇಶ್ಗೆ ಡಿಕ್ಕಿ ಹೊಡೆದಿದ್ದ ಬೆನ್ಜ್ ಕಾರು.

ಡಿಕ್ಕಿ ಹೊಡೆದು ಪರಾರಿಯಾಗಿದ್ದ ಬೆನ್ಜ್ ಕಾರು.

ಮಲ್ಲೇಶ್ವರಂನ ತನ್ನ ಅಣ್ಣನ ಮನೆಗೆ ಹೋಗಿ ಬರುತ್ತಿದ್ದ ವೆಂಕಟೇಶ್.

ಮೇಖ್ರಿ ಸರ್ಕಲ್ ಬಳಿ ಆಟೋ ಇಳಿದು ಮನೆಗೆ ಹೊರಟಿದ್ದ.

ತಡರಾತ್ರಿ ಹೆದ್ದಾರಿ ದಾಟುವಾಗ ಡಿಕ್ಕಿ ಹೊಡೆದ ಬೆನ್ಜ್ ಕಾರು.

ಅಪಘಾತ ಎಸಗಿದ ಬೆನ್ಜ್ ಕಾರು ಇನ್ನೂ ಪತ್ತೆಯಿಲ್ಲ.

ಬೆನ್ಜ್ ಕಾರು ಪತ್ತೆಗೆ ಎರಡು ವಿಶೇಷ ತಂಡಗಳ ರಚನೆ.

ಹೆಬ್ಬಾಳ, ಮೇಖ್ರಿ ಸರ್ಕಲ್ ಸೇರಿ ನಗರದ ಹಲವು ಸಿಸಿಟಿವಿಗಳ ಪರಿಶೀಲನೆ.

ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿ ಕಾರು ಪತ್ತೆ ಕಾರ್ಯ.

ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗುಂಡಿನ ದಾಳಿಗೆ ಗುರಿಯಾಗಿದ್ದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ನಿಧನ.

Mon Jan 30 , 2023
ಭುವನೇಶ್ವರ: ಗುಂಡೇಟಿನಿಂದ ಗಾಯಗೊಂಡಿದ್ದ ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್(61) ಕೊನೆಯುಸಿರೆಳೆದಿದ್ದಾರೆ. ಝಾರ್ಸುಗುಡಾ ಜಿಲ್ಲೆಯ ಬ್ರಜರಾಜ ನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಎಎಸ್‌ಐನಿಂದ ಗುಂಡೇಟಿಗೆ ಒಳಗಾಗಿದ್ದ ಸಚಿವ ನಬಾ ಕಿಶೋರ್ ದಾಸ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಝಾರ್ಸುಗುಡಾ ಜಿಲ್ಲೆಯಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್‌ ಗೋಪಾಲ್ ದಾಸ್ ಸಚಿವರ ಮೇಲೆ ಗುಂಡು ಹಾರಿಸಿದ್ದು, ಅವರ ಎದೆಗೆ ಗುಂಡು ತಾಗಿ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಭಾನುವಾರ […]

Advertisement

Wordpress Social Share Plugin powered by Ultimatelysocial