ಹಾಸನದಲ್ಲಿ ‘ಹೃದಯ ವಿದ್ರಾವಕ’ ಘಟನೆ.

ಹಾಸನ : ತಾಯಿಯೊಬ್ಬಳು ತನ್ನ ಮಕ್ಕಳಿಗೆ ಇಲಿ ಪಾಷಾಣ ತಿನ್ನಿಸಿ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನದಲ್ಲಿ ನಡೆದಿದೆ.

ವಿಷ ಸೇವಿಸಿ ಮೂರೂವರೆ ವರ್ಷದ ಮೊಹಮ್ಮದ್ ಆರಾನ್ ಮೃತಪಟ್ಟಿದ್ದು, ಸುನೈನಾ ಎಂಬ 7 ವರ್ಷದ ಮಗು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.

ವಿಷ ನೀಡಿದ ತಾಯಿ ಜೀನತ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ತವರು ಮನೆಯವರು ತನ್ನನ್ನು ನೋಡಲು ಬರಲಿಲ್ಲ ಎಂಬ ಕಾರಣಕ್ಕೆ ಜೀನತ್ ತನ್ನ ಮಕ್ಕಳಿಗೆ ವಿಷ ನೀಡಿದ್ದಾಳೆ ಎಂದು ಜೀನತ್ ಒಪ್ಪಿಕೊಂಡಿದ್ದಾರೆ. ಇದೀಗ ಜೀನತ್ ಭಾನು ವಿರುದ್ಧ ಹಾಸನದ ಪೆನ್ಶನ್ ಮೊಹಲ್ಲಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇನ್ಮೇಲೆ ವಾಟ್ಸಪ್‌ನಲ್ಲಿ ಈ ರೀತಿಯ ಸ್ಟೇಟಸ್‌ಗಳನ್ನು ಹಾಕುವಂತಿಲ್ಲ!

Thu Jan 12 , 2023
ನಿಮ್ಮ ಪ್ರೀತಿಪಾತ್ರರೊಂದಿಗೆ ಪ್ರತಿದಿನ ಚಾಟ್ಗಳು ಮತ್ತು ವೀಡಿಯೊ ಮತ್ತು ಆಡಿಯೊ ಕರೆಗಳ ಮೂಲಕ ಸಂಪರ್ಕದಲ್ಲಿರಲು WhatsApp ವೇಗವಾದ ಮಾಧ್ಯಮಗಳಲ್ಲಿ ಒಂದಾಗಿದೆ. ಜೊತೆಗೆ ಪ್ರೇಕ್ಷಕರನ್ನು ತೊಡಗಿಸಿಕೊಳ್ಳಲು ಮತ್ತು WhatsApp ವ್ಯಾಪಾರದಂತಹ ವೈಶಿಷ್ಟ್ಯಗಳ ಮೂಲಕ ಮಾರಾಟವನ್ನು ವೇಗಗೊಳಿಸಲು ಭಾರತದಲ್ಲಿ ಸುಮಾರು 550 ಮಿಲಿಯನ್ ಜನರು ವಾಟ್ಸಪ್ ಅನ್ನು ಬಳಸುತ್ತಾರೆ.ಹಾಗೇ ವಾಟ್ಸಪ್ ಕೂಡ ಪ್ರತೀ ಬಾರಿ ವಿಭಿನ್ನವಾದ ಅತ್ಯುತ್ತಮ ಫೀಚರ್ಸ್ ನೊಂದಿಗೆ ಬಳಕೆದಾರರನ್ನು ಆಕರ್ಷಿಸುತ್ತಿದೆ. ಅದರಲ್ಲೂ ವಾಟ್ಸಪ್ 2022 ರಲ್ಲಿ ಅಧಿಕ ನೂತನ ಫೀಚರ್ಸ್ […]

Advertisement

Wordpress Social Share Plugin powered by Ultimatelysocial