ಅಗಲಿದ ದೇವಮಾನವನಿಗೆ ಭಾವಪೂರ್ಣ ಶ್ರದ್ಧಾಂಜಲಿ!

ಕೊಟ್ಯಾಂತರ ಭಕ್ತರನ್ನು ಬಿಟ್ಟು ಅಗಲಿದ ನಡೆದಾಡುವ ದೇವರು ಜ್ಞಾನ ಯೋಗಶ್ರಮದ ಸಿದ್ದೇಶ್ವರ ಶ್ರೀಗಳಿಗೆ ಇಂದು ರಾಮದುರ್ಗದ ಬಾಣಗಾರ ಪೇಟೆಯ ಶ್ರೀ ಬನಶಂಕರಿ ದೇವಿ ಸಭಾಭವನದಲ್ಲಿ ರಾಮದುರ್ಗ ದೇವಾಂಗ ಸಮಾಜದ ಬಾಂಧವರಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಅಗಲಿದ ಶ್ರೀಗಳಿಗೆ ಪುಷ್ಪಾರ್ಚನೆ ಮತ್ತು ಮೌನಾಚರಣೆಯನ್ನು ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ನೇಮಕಾತಿ-10th, PU ಪಾಸಾದವರು ಅಪ್ಲೈ ಮಾಡಿ!

Wed Jan 4 , 2023
India Post Office Recruitment 2023: ಪೋಸ್ಟ್​ ಆಫೀಸ್ ಕೆಲಸ(Post Office Job) ಹುಡುಕುತ್ತಿರುವವರಿಗೆ ಸರ್ಕಾರ ಇಲ್ಲೊಂದು ಗುಡ್​ ನ್ಯೂಸ್(Good News)​ ನೀಡಿದೆ. 2023ರಲ್ಲಿ ಅನೇಕ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಲಿದೆ. ಕೇಂದ್ರ ಸರ್ಕಾರದ ಉದ್ಯೋಗ(Central Government Job) ಬೇಕು ಎನ್ನುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟ್‌ಮ್ಯಾನ್, ಮೇಲ್ ಗಾರ್ಡ್ ಮತ್ತು ಇತರ ಹಲವು ಪೋಸ್ಟ್‌ಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ […]

Advertisement

Wordpress Social Share Plugin powered by Ultimatelysocial