ವಿಜಯಪುರದಲ್ಲಿ ವಿವಾಹಿತೆ ಮಹಿಳೆ ಲೈವ್ ಸೊಸೈಡ್.!

ಲೈವ್ ಸೊಸೈಡ್ ವಿಡಿಯೋ ಭಯಾನಕವಾಗಿದೆ.  ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವತಿ,  ಪ್ರಿಯಕರನ ಬ್ಲ್ಯಾಕ್ಮೇಲ್ ಗೆ ವಿವಾಹಿತೆ ಆತ್ಮಹತ್ಯೆ. ಗಂಡನನ್ನು ಬಿಟ್ಟು ಬಾ ಇಲ್ಲವಾದರೆ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸಿಲೆಮಾನ್ ಬ್ಲ್ಯಾಕ್ಮೇಲ್.  ಮಾಡುತ್ತಿದ್ದ..! ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ. ಮಾಡಿಕೊಂಡಿದ್ದಾಳೆ.

ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದ ಘಟನೆ. ಏಪ್ರಿಲ್ 15ರಂದು ವಿವಾಹಿತೆ ಸುಹಾನಾ ಆತ್ಮಹತ್ಯೆಗೆ ಕಾರಣ ತಿಳಿಸಿ ಮೊಬೈಲ್ ವಿಡಿಯೋ ಆನ್ ಮಾಡಿ ನೇಣಿಗೆ ಶರಣು.ಉಪ್ಪಲದಿನ್ನಿ ಗ್ರಾಮದ ಅಲ್ತಾಫ್ ಸಿಲೆಮಾನ್ 1ವರ್ಷದ ಹಿಂದೆ ಸುಹಾನಾ ಸಲುಗೆ ಬೆಳೆಯಿಸಿ ಪ್ರೀತಿಸುತ್ತಿದ್ದಳು, ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್ ಗೆ ತಾಕೀತು.

ಬಳಿಕ ಸುಹಾನಾ ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಈಚೆಗೆ ಮದುವೆ ಮಾಡಿಕೊಟ್ಟಿದ್ದರು. ಇನ್ನೂಸ್ ಪಾರ್ಥನಲ್ಲಿ ಹಾಗೂ ದಸ್ತಗಿರಸಾಬ ಮುಳವಾಡ ಜೊತೆಗೆ ವಿವಾಹಿತೆ ತಂದೆ ಅಸ್ಲಂ ಮುಲ್ಲಾ ರಾಜಕೀಯ ದ್ವೇಷ. ದಸ್ತಗಿರಸಾಬ ಮುಳವಾಡ ಮಗಳ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಕ್ಕೆ ಅಸ್ಲಂ ಮುಲ್ಲಾ ಕಾರಣವೆಂದು ಸಿಟ್ಟು. ಮೂವರ ಸೇರಿ ಸುಹಾನಾ ಬೆನ್ನುಹತ್ತಿ ಕಿರುಕುಳ ಕೊಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾಳೆ.

ಮೂವರು ಹೆಸರು ಹೇಳಿ ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ ಸುಹಾನಾ . ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣಗೆ ದೂರು. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಬಕವಿಬನಹಟ್ಟಿ ನಗರಕ್ಕೆ ನಿನ್ನೆ ಅಮಿತ್ ಶಾ ಬಂದಾಗ ನಡೆದ ಘಟನೆ..!

Wed Apr 26 , 2023
ಅಮಿತ್ ಶಾ ಸ್ವಾಗತ ಕೋರಿದ ಹಾಲಿನ ಪ್ಯಾಕೆಟ್ ಕಳ್ಳ ಸಾಗಾಣಿಕೆ ದಂಧೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿ, ರಬಕವಿಬನಹಟ್ಟಿ ನಗರಕ್ಕೆ ನಿನ್ನೆ ಅಮಿತ್ ಶಾ ಬಂದಾಗ ನಡೆದ ಘಟನೆ,  ಶಿವಾನಂದ ಅಂಗಡಿ ಕ್ಷೀರಭಾಗ್ಯ ಹಾಲಿನ ಪ್ಯಾಕೆಟ್ ಕಳ್ಳಸಾಗಾಣಿಕೆ ದಂಧೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿ. ಕ್ಷೀರಭಾಗ್ಯ ಹಾಲಿನ ಪ್ಯಾಕೆಟ್ ದಂಧೆಕೋರರಲ್ಲಿ ಬಂಧಿತರಲ್ಲಿ ಶಿವಾನಂದ ಅಂಗಡಿ ಕೂಡ ಒಬ್ಬನಾಗಿದ್ದ. ಜಮಖಂಡಿ ನಗರದ ಗೋಪಾಲ ತೇಲಿ ಎಂಬುವರ ಗೋದಾಮ್ ಒಂದರಲ್ಲಿ ಹಾಲಿನ ಪ್ಯಾಕೆಟ್ ಕಳ್ಳಸಂಗ್ರಹ ಸಾಗಾಣಿಕೆ ಕಂಡು ಬಂದಿತ್ತು. […]

Advertisement

Wordpress Social Share Plugin powered by Ultimatelysocial