ಟಿಪ್ಪು ಸುಲ್ತಾನ್ ವೃತ್ತದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ*

ನಡೆದಾಡುವ ಶ್ರೀಗಳಾದ ದಿವಂಗತ ಸಿದ್ದೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದು ನಮ್ಮ ಭಾರತ ದೇಶದ ಒಂದು ದೀಪ ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದ ಮೈಸೂರ್ ಹುಲಿ ಹಜರತ್ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಇಂದು ಟಿಪ್ಪು ಸುಲ್ತಾನ್ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು, ರಾಜಕೀಯ ಮುಖಂಡರು, ಹಾಗೂ ಶಾಲಾ ಮಕ್ಕಳು ಸೇರಿಕೊಂಡು 2 ನಿಮಿಷಗಳ ಕಾಲ ಮೌನಾಚರಣೆ ನೆರವೇರಿಸಿದರು.ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿರುವಂತಹ ಮೈಬೂಬ್ ಎಮ್ ಮನಿಯರ್ ವಿಜಯಪುರ ಜಿಲ್ಲೆಯ ಬಿಜ್ಜರಗಿ ಗ್ರಾಮದ ಪ್ರಾಥಮಿಕ ಶಿಕ್ಷಣ ವಿಜಯಪುರ, ಧಾರವಾಡ ದಲ್ಲಿ ಮುಗಿಸಿ. ವಿಜಯಪುರದ ಸಿದ್ದೇಶ್ವರ ಆಶ್ರಮದಲ್ಲಿ ವಾಸವಾಗುತ್ತಾರೇ, ಅವರು ನಡೆದ ಬಂದ ದಾರಿ ಯಾವತ್ತು ನಮ್ಮ ದೇಶಕ್ಕೆ, ನಮ್ಮ ನಾಡಿನ ಜನತೆಗೆ ಸಂದೇಶ ಪ್ರವಚನಗಳು, ನೀಡುವ ಮುಖಾಂತರ ಜಾತಿ, ಭೇದ, ಮತ, ಪಂಥ, ಮರೆತು ನಾವೆಲ್ಲ ಭಾರತೀಯರೆಂಬ ಭಾವ ಮೂಡಲಿ. ನಮ್ಮಲ್ಲಿ ಬೇದ ಭಾವ ಪ್ರಭು ದೂರವಾಗಲಿ ಎಂದು ಗುಮ್ಮಟ್ ನಗರಿ ಪುಸ್ತಕದಲ್ಲಿ ಉಲ್ಲೇಖಿಸಿದರು ಎಂದು ಮಾತನಾಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಂಹ ರಾಶಿ ಭವಿಷ್ಯ (Wednesday, January 4, 2023)

Wed Jan 4 , 2023
ಕೆಲಸ ಮತ್ತು ಮನೆಯಲ್ಲಿನ ಕೆಲವು ಒತ್ತಡ ನಿಮ್ಮ ಸಹನೆಯನ್ನು ಪರೀಕ್ಷಿಸುತ್ತದೆ. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ. ಕುಟುಂಬದ ಸದಸ್ಯರ ಅಗತ್ಯಗಳಿಗೆ ಆದ್ಯತೆ ನೀಡಿ. ನೀವು ಅವರ ಸಲುವಾಗಿ ಕಾಳಜಿ ತೆಗೆದುಕೊಳ್ಳುತ್ತೀರೆಂದು ಅವರಿಗೆ ಅರ್ಥವಾಗುವ ಹಾಗೆ ಅವರ ಸಂತೋಷವನ್ನು ಹಂಚಿಕೊಳ್ಳಿ. ಪ್ರೇಮದಲ್ಲಿ ಗುಲಾಮರಂತೆ ವರ್ತಿಸಬೇಡಿ. ನೀವು ಕೆಲಸ ಮಾಡುವ ಬಗ್ಗೆ ಖಚಿತವಾಗಿಲ್ಲದಿದ್ದರೆ ಯಾವ ಭರವಸೆಯನ್ನೂ ನೀಡಬೇಡಿ. ನಿಮ್ಮ ಸ್ಪರ್ಧಾತ್ಮಕ ಸ್ವಭಾವ ನೀವು ಪ್ರವೇಶಿಸುವ ಯಾವುದೇ ಸ್ಪರ್ಧೆಯಲ್ಲೂ […]

Advertisement

Wordpress Social Share Plugin powered by Ultimatelysocial