ಮುರುಘಾ ಮಠದ ಆಡಳಿತಾಧಿಕಾರಿ ನೇಮಕ ವಿರೋಧಿಸಿ ಸರ್ಕಾರದ ವಿರುದ್ಧ ಮಠಾಧೀಶರಿಂದ ಧರಣಿ.

ಚಿತ್ರದುರ್ಗ ಶ್ರೀ ಜಗದ್ಗುರು ಮುರುಘಾರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು ಕಳೆದ ದಿನಾಂಕ ಇದೇ ವರ್ಷ ಸೆ. 1ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಮಠದ ಚರಾ-ಸ್ಥಿರ ಆಸ್ತಿಗಳನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಗಣಿ ಕಂಪನಿಗಳು ಇರುವ ಕಡೆ ಕ್ಯಾನ್ಸರ್‌, ಸಿಲಿಕೋಸಿಸ್‌, ಪರಿಸರ ಕಲುಷಿತವಾಗುತ್ತಿದೆ: ಹೈಕೋರ್ಟ್ ವಕೀಲ.

Wed Dec 28 , 2022
ಚಿತ್ರದುರ್ಗ ತಾಲೂಕಿನಲ್ಲಿ ವೇದಾಂತ ಸೇರಿದಂತೆ ಹಲವು ಕಂಪನಿಗಳ ಅದಿರು ಸಾಗಾಟ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಲ್ಲಿನ ನಿರ್ಲಕ್ಷ್ಯದಿಂದಾಗಿ ಅಲ್ಲಿನ ಜನ ತೀವ್ರ ಸ್ವರೂಪದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಂಬಂಧಪಟ್ಟ ಇಲಾಖೆಗಳು ಏನು ಮಾಡುತ್ತಿವೆ? ಜನಪರ ಕಾಳಜಿಯುಳ್ಳ ಸಂಘಟನೆಗಳು ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ಕಾನೂನು ಹೋರಾಟ ಸಹಾ ಮಾಡೋಣ ಎಂದ ಹೈಕೋರ್ಟ್‌ ವಕೀಲ ಎಸ್‌.ಬಾಲನ್‌, ಗಣಿ ಕಾಯ್ದೆ ಬಂದ ನಂತರ ಕೋಟ್ಯಂತರ ರೂಪಾಯಿ ಲೂಟಿ ಆಗುತ್ತಿದೆ. ಇದರಿಂದ ಚಿತ್ರದುರ್ಗಕ್ಕೆ ಏನು ಲಾಭ? ಎಂದು ಪ್ರಶ್ನಿಸಿದರು.ಚಿತ್ರದುರ್ಗ: ಗಣಿ […]

Advertisement

Wordpress Social Share Plugin powered by Ultimatelysocial