ಕೊಪ್ಪಳ : ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ 5 ಜನ‌ ಸಾವು

ಸ್ಕಾರ್ಪಿಯೋ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿ

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಭಾನಾಪುರ ಗ್ರಾಮದ ಬಳಿ ಘಟನೆ

ದೇವಪ್ಪ ಕೊಪ್ಪದ ಸೇರಿ ಅವರ ಕುಟುಂಬದ 5 ಜನ ಸಾವು

ಗಂಭೀರ ಗಾಯಗೊಂಡ 4 ಜನ ಜಿಲ್ಲಾಸ್ಪತ್ರೆಗೆ ರವಾನೆ

ಇಬ್ಬರು ಮಕ್ಕಳು ಸೇರಿ ಒಟ್ಟು 9 ಜನ ಪ್ರಯಾಣಿಸುತ್ತಿದ್ದ ವಾಹನಕ್ಕೆ ವಾಹನ ಡಿಕ್ಕಿ

ಯಲಬುರ್ಗಾ ತಾಲೂಕು ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ

ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), ಸಂಬಂಧಿ ಕಸ್ತೂರಮ್ಮ(20) ಮೃತರು

ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾ ಜಿಲ್ಲಾಸ್ಪತ್ರೆಗೆ ರವಾನೆ

ಕೊಪ್ಪಳದಲ್ಲಿ ಬರ್ತಡೇ ಪಾರ್ಟಿ ಮುಗಿಸಿಕೊಂಡು ಹೊರಟಿದ್ದ ಕುಟುಂಬ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ರಕ್ತದಲ್ಲಿನ ಕ್ಯಾನ್ಸರ್ ಅನ್ನು ಪತ್ತೆಹಚ್ಚಲು ಸಹಾಯ ಮಾಡಲು ವಿಜ್ಞಾನಿಗಳು ದ್ರವ ಬಯಾಪ್ಸಿ ತಂತ್ರಗಳನ್ನು ಅಭಿವೃದ್ಧಿಪಡಿಸುತ್ತಾರೆ

Sun Jul 24 , 2022
ಭವಿಷ್ಯದಲ್ಲಿ, ಸೆಂಟ್ರಲ್ ಫ್ಲೋರಿಡಾ ವಿಶ್ವವಿದ್ಯಾನಿಲಯದ ಸಂಶೋಧಕರು ಅಭಿವೃದ್ಧಿಪಡಿಸಿದ ಮೆಟಾಸ್ಟಾಟಿಕ್ ಕ್ಯಾನ್ಸರ್ ಕೋಶಗಳನ್ನು ಪತ್ತೆಹಚ್ಚುವ ಹೊಸ ವಿಧಾನಕ್ಕೆ ರೋಗಿಗಳು ಹೆಚ್ಚಿನ ಚಿಕಿತ್ಸಾ ಆಯ್ಕೆಗಳನ್ನು ಹೊಂದಿರಬಹುದು. Dr Annette Khaled ರವರ ಸಂಶೋಧನಾ ಪ್ರಯೋಗಾಲಯವು PLOS ONE ನ ಇತ್ತೀಚಿನ ಸಂಚಿಕೆಯಲ್ಲಿ ಅವರು ರಕ್ತದಲ್ಲಿನ ಕ್ಯಾನ್ಸರ್ ಕೋಶಗಳಿಗೆ ಹೊಸ ಮಾರ್ಕರ್ ಆಗಿ ಚಾಪೆರೋನಿನ್ ಎಂಬ ಪ್ರೋಟೀನ್ ಸಂಕೀರ್ಣವನ್ನು ಬಳಸಿದ್ದಾರೆ ಎಂದು ವರದಿ ಮಾಡಿದೆ, ಇದು ಕ್ಯಾನ್ಸರ್ ಹರಡುವಿಕೆಯ ಸ್ಪಷ್ಟ ಸೂಚನೆಯನ್ನು ನೀಡುತ್ತದೆ. UCF […]

Advertisement

Wordpress Social Share Plugin powered by Ultimatelysocial