ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಕೈವಲ್ಯಾಪುರ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನಿಂದ ಹನುಮನಗರಕ್ಕೆ ಸಾಗುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಪಲ್ಟಿಯಾಗಿದೆ.
ಬಸ್ ನಲ್ಲಿ 30 ಜನರು ಪ್ರಯಾಣಿಕರಿದ್ದರು.
ಘಟನೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
Please follow and like us:
Wed Apr 27 , 2022
ಬೇಸಿಗೆಯಲ್ಲಿ ಸುಂದರ ತ್ವಚೆಯನ್ನು ಸಂರಕ್ಷಿಸುವುದು ಹೇಗೆ ಎಂಬ ಚಿಂತೆ ಬಹುತೇಕ ಎಲ್ಲರನ್ನೂ ಕಾಡುತ್ತದೆ. ಅದರಲ್ಲಿಯೂ ಬಿರು ಬಿಸಿಲಿಗೆ ಚರ್ಮ ಕಪ್ಪಾಗುವುದನ್ನು ತಪ್ಪಿಸಲು ನಾನಾ ಬಗೆಯ ಪ್ರಯೋಗವನ್ನು ಮಾಡುತ್ತಾರೆ. ಹೀಗಾಗಿ ಸುಡುವ ಬಿಸಿಲಿನಲ್ಲಿಯೂ ಚರ್ಮದ ಕಾಂತಿ ಕಾಪಾಡಿಕೊಳ್ಳುವ ಟಿಪ್ಸ್ ಇಲ್ಲಿದೆ. ಯಾವಾಗಲೂ ಎಲ್ಲಾ ಸಮಯದಲ್ಲಿಯೂ ತ್ವಚೆಯ ಬಗೆಗೆ ಹೆಚ್ಚಿನ ಲಕ್ಷ್ಯ ವಹಿಸಬೇಕು. ಅದರಲ್ಲಿಯೂ ಬಿಸಿಲಿನಲ್ಲಿ ಸೂರ್ಯನಿಗೆ ಮೈಯೊಡ್ಡಿ ಬಂದ ಮೇಲೆ ತಣ್ಣನೆಯ ನೀರಿನಲ್ಲಿ ಸ್ನಾನ ಮಾಡಿದಲ್ಲಿ, ತ್ವಚೆಯ ತಾಪಮಾನ ಕುಗ್ಗುವುದರಿಂದ ತ್ವಚೆ […]