ಆಕಸ್ಮಿಕ ಬೆಂಕಿಗೆ ಮನೆ ಆಹುತಿ.

ಆಕಸ್ಮಿಕ ಬೆಂಕಿಗೆ ಮನೆ ಆಹುತಿ.

ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಘಟನೆ.

ಮನೆಯಲ್ಲಿ ಕಟ್ಟಿದ ಮೂರು ಆಡ ಮರಿ, ಮೋಟರ್, ಸ್ಪಕ್ಲರ್ ಸಟ್ ಬೆಂಕಿಗೆ ಸುಟ್ಟು ಕರಕಲಾಗಿದೆ.

ಇಬ್ರಾಹಿಂಸಾಬ ತಾಡಪತ್ರಿ ಅವರಿಗೆ ಸೇರಿದ್ದ ಮನೆ.

ಬೆಳಗ್ಗಿನ ಜಾವ 5 .5 ಕ್ಕೆ ಆಕಸ್ಮಿಕ ಬೆಂಕಿಗೆ ಮನೆ ಮನೆ ಬಶ್ಮ.

ಅಗ್ನಿಶಾಮಕ ದಳದಿಂದ ಬೆಂಕಿ ನಿಂದಿಸಿವ ಕಾರ್ಯ

ಲಕ್ಷ್ಮೇಶ್ವರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನೇಪಾಳ ವಿಮಾನ ಪತನದಲ್ಲಿ 72 ಮಂದಿ ಅಸುನೀಗಿದ್ದಾರೆ.

Mon Jan 16 , 2023
ಕಾಠ್ಮಂಡು: ನೇಪಾಳ ವಿಮಾನ ಪತನದಲ್ಲಿ 72 ಮಂದಿ ಅಸುನೀಗಿದ್ದಾರೆ. ಇನ್ನೇನು ವಿಮಾನದಿಂದ ಇಳಿದು ತಮ್ಮ ತಮ್ಮ ಕೆಲಸ – ಕಾರ್ಯದಲ್ಲಿ ನಿರತರಾಗಬೇಕಿದ್ದ ಜನ ಒಂದು ಕ್ಷಣದಲ್ಲೇ ಸಜೀವ ದಹನವಾಗಿದ್ದಾರೆ. ಐವರು ಭಾರತೀಯರು, 15 ಮಂದಿ ವಿದೇಶಿಗರು, ನಾಲ್ವರು ಸಿಬ್ಬಂದಿಗಳು ಸೇರಿ ಒಟ್ಟು 72 ಮಂದಿ ದುರಂತ ಅಂತ್ಯ ಕಂಡಿದ್ದಾರೆ. 72 ಮಂದಿಯಲ್ಲಿ ಇನ್ನೇನು ಒಂದು ಯಶಸ್ವಿ ಲ್ಯಾಂಡಿಂಗ್‌ ನಿಂದ ವರ್ಷಗಟ್ಟಲೇ ಕ್ಯಾಪ್ಟನ್‌ ಆಗಬೇಕೆನ್ನುವ ಕನಸನ್ನು ನನಸಾಗಿಸಬೇಕಿದ್ದ ಅಂಜು ಖತಿವಾಡ ಬೆಂಕಿ ಕೆನ್ನಾಲೆಯಲ್ಲಿ […]

Advertisement

Wordpress Social Share Plugin powered by Ultimatelysocial