ಕಾರು ಪಲ್ಟಿಹೊಡೆದು ಅಪಘಾತ

ಕಾರು ಪಲ್ಟಿಹೊಡೆದು ಅಪಘಾತ ಸಂಭವಿಸಿದ ಘಟನೆ, ಬೀದರ್ ಜಿಲ್ಲೆಯ ಬಸವಕಲ್ಯಾಣ ದಿಂದಾ ಹೈದ್ರಾಬಾದ್ ಗೆ ತೆರಳುತ್ತಿದ್ದ ವೇಳೆ NH9 ಬಳಿ ನಡೆದಿದೆ. ಕಾರು ಚಾಲಕ ಎದುರು ಬರುತ್ತಿರುವ ಬಸ್ ನೀಂದ ಆಗುವ ಅಪಘಾತವನ್ನು ತಪ್ಪಿಸುವ ಸಂಧರ್ಬದಲ್ಲಿ ಕಾರನ್ನು ಬೇರೆಡೆಗೆ ತಿರಿಗಿಸುವಾಗ ಸಂಪೂರ್ಣವಾಗಿ ಪಲ್ಟಿ ಯಾಗಿದೆ. ಚಾಲಕನಿಗೆ ಎದೆಯ ಮೇಲೆ ಸ್ವಲ್ಪ ಗಾಯವಾಗಿದ್ದು ಇನ್ನುಳಿದ ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇದನ್ನೂ ಓದಿ:ಪೆಟ್ರೋಲ್‌ ಬೆಲೆಯಲ್ಲಿ 24 ರಿಂದ 25 – ಪೈಸೆ ಡಿಸೇಲ್‌ ಬೆಲೆಯಲ್ಲಿ 30 ರಿಂದ 31 ಪೈಸೆಗಳಷ್ಟು ಏರಿಕೆ

Please follow and like us:

Leave a Reply

Your email address will not be published. Required fields are marked *

Next Post

ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

Thu Feb 11 , 2021
ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಬಂಧಿಸುವಲ್ಲಿ ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ನಂಗಲಿ ಪೊಲೀಸರು ಯಶ್ವಸಿಯಾಗಿದ್ದಾರೆ.ಮುನಿರಾಜು, ಅಶ್ವಥ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು 7 ಲಕ್ಷ ಬೆಲೆ ಬಾಳುವ 19 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ..ಕಳ್ಳರು ಕೋಲಾರ ಸೇರಿದಂತೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಮತ್ತಿತರ ಕಡೆ ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ :ಕಾರು ಪಲ್ಟಿಹೊಡೆದು ಅಪಘಾತ Please follow and like us:

Advertisement

Wordpress Social Share Plugin powered by Ultimatelysocial