ಚಲಿಸುತ್ತಿದ್ದ ಟ್ರಾಕ್ಟರ್ ಪಲ್ಟಿ, ಓರ್ವ ಸಾವು

ಚಲಿಸುತ್ತಿದ್ದ ಟ್ರಾಕ್ಟರ್ ನಿಯಂತ್ರಣ ತಪ್ಪಿ ಪಾದಾಚಾರಿ ಮೇಲೆ ಮುಗುಚಿಬಿದ್ದು ಪಲ್ಟಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿಯ ದಾಸೇನಹಳ್ಳಿಯಲ್ಲಿ ನಡೆದಿದೆ. ಪಾದಾಚಾರಿ 16 ವರ್ಷದ ವಿರೇಶ್ ಎಂದು ತಿಳಿದು ಬಂದಿದ್ದು. ಸ್ಥಳದಲ್ಲೇ ಸಾವನಪ್ಪಿದ್ದಾನೆ. ಬಡವನಹಳ್ಳಿಯ ಪಿ.ಎಸ್.ಐ ಹನುಮಂತರಾಯಪ್ಪ ಭೇಟಿ ನೀಡಿದ್ದು ,ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ,ಓರ್ವ ಸಾವು..

Please follow and like us:

Leave a Reply

Your email address will not be published. Required fields are marked *

Next Post

ಕಾಫಿ ತೋಟಗಳಲ್ಲಿ ಕಾಡಾನೆ ಹಾವಳಿ

Mon Mar 1 , 2021
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಾಫಿ ತೋಟಗಳಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿಯಿಂದ ಕೂಲಿ ಕಾರ್ಮಿಕರು ತೋಟದಲ್ಲಿ ಕೆಲಸ ಮಾಡಲು ಭಯಪಡುತ್ತಿದ್ದಾರೆ. ಕಳೆದ ವಾರ ವ್ಯಕ್ತಿಯ ಮೇಲೆ ಆನೆ ದಾಳಿಮಾಡಿದ್ದು, ಇಂದು ಮತ್ತೆ ತೋಟದಲ್ಲಿ ಆನೆಗಳ ಗುಂಪು ಓಡಾಟ ಜಾಸ್ತಿಯಾಗಿದೆ. ಕೂಲಿಕಾರ್ಮಿಕರಿಗೆ ಅರಣ್ಯ ಇಲಾಖೆಯವರು ಮುಂಜಾಗೃತ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಫಿ ತೋಟದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಚಲಿಸುತ್ತಿದ್ದ ಟ್ರಾಕ್ಟರ್ ಪಲ್ಟಿ, ಓರ್ವ ಸಾವು Please follow and […]

Advertisement

Wordpress Social Share Plugin powered by Ultimatelysocial