ಚಲಿಸುತ್ತಿದ್ದ ಟ್ರಾಕ್ಟರ್ ನಿಯಂತ್ರಣ ತಪ್ಪಿ ಪಾದಾಚಾರಿ ಮೇಲೆ ಮುಗುಚಿಬಿದ್ದು ಪಲ್ಟಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿಯ ದಾಸೇನಹಳ್ಳಿಯಲ್ಲಿ ನಡೆದಿದೆ. ಪಾದಾಚಾರಿ 16 ವರ್ಷದ ವಿರೇಶ್ ಎಂದು ತಿಳಿದು ಬಂದಿದ್ದು. ಸ್ಥಳದಲ್ಲೇ ಸಾವನಪ್ಪಿದ್ದಾನೆ. ಬಡವನಹಳ್ಳಿಯ ಪಿ.ಎಸ್.ಐ ಹನುಮಂತರಾಯಪ್ಪ ಭೇಟಿ ನೀಡಿದ್ದು ,ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ,ಓರ್ವ ಸಾವು..