ಕಾರು ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದು ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯವಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕುರುಬರಹಳ್ಳಿ ಸಮೀಪ ನಡೆದಿದೆ. ದಾಬಸ್ ಪೇಟೆಗೆ ತೆರಳುತ್ತಿದ್ದ ಲಾರಿ ದ್ವಿಚಕ್ರ ವಾಹನವನ್ನು ಹಿಂದಿಕ್ಕುವ ವೇಳೆ ಮಾರುತಿ ಓಮಿನಿಗೆ ಡಿಕ್ಕಿ ಹೊಡೆದಿದೆ, ಅದೆ ಸಮಯಕ್ಕೆ ಡಿಕೆ ಶಿವಕುಮಾರ್ ಮಗಳ ಮದುವೆ ಆರಕ್ಷತೆಯ ಭದ್ರತೆ ತೆರಳುತ್ತಿದ್ದ ಹೊಸಹಳ್ಳಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹುಲಿಕುಂಟೆ ಹನುಮಯ್ಯಗೆ ತೀವ್ರ ಗಾಯವಾಗಿ ಖಾಸಗಿ ಆಸ್ಪತ್ರೆಗೆ ತೆರಲಿಸಿದರು.ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಇದನ್ನೂ ಓದಿ:ಅಪರಿಚಿತ ಶವ ಪತ್ತೆ