ಬೈಕ್ ಸವಾರ ಸ್ಥಳದಲ್ಲೇ ಸಾವು ಒರ್ವನಿಗೆ ಗಾಯ.!

ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಡಿವಾಳ ಬಳಿ ನಡೆದಿದೆ. ಕಾಡದೇನಹಳ್ಳಿ ಗ್ರಾಮದ ಕೃಷ್ಣ(28) ಮೃತ ದುರ್ದೈವಿ ಇನ್ನು ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಘಟನೆ ಬಳಿಕ ಲಾರಿ ಡ್ರೈವರ್ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.ಈ ಬಗ್ಗೆ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬಳ್ಳಾರಿ ಮುಖ್ಯ ರಸ್ತೆ ಶ್ರೀಪುರಂ ಜಂಕ್ಷನ್ ನಲ್ಲಿ ಭೀಕರ ಅಪಘಾತ

Please follow and like us:

Leave a Reply

Your email address will not be published. Required fields are marked *

Next Post

ವಿದ್ಯುತ್ ಟ್ರಾನ್ಸ್ ಫಾರ್ಮ್ ಗೆ ಆನೆ ಬಲಿ

Fri Feb 26 , 2021
ವಿದ್ಯುತ್ ಟ್ರಾನ್ಸ್‌ಫಾರ್ಮರ್ಸ್‌ ಗೆ ಡಿಕ್ಕಿ ಹೊಡೆದ ಆನೆ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಮನಗರದ ತುಂಬೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆಹಾರ ಹರಸಿಕೊಂಡು ಬಂದಿದ್ದ ಕಾಡಾನೆ ದಾರಿಯಲ್ಲಿ ಟ್ರಾನ್ಸ್‌ಫಾರ್ಮರ್ಸ್‌ ಗಮನಿಸದೇ ಡಿಕ್ಕಿ ಹೊಡೆದ ಹಿನ್ನೆಲೆ ವಿದ್ಯುತ್ ಶಾಕ್ ನಿಂದ ಗಂಡಾನೆ ಸ್ಥಳದಲ್ಲೇ ಸಾವನಪ್ಪಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರ ಮಾಡಲು ನಿರ್ಧಾರ ಕೈಗೊಂಡಿದ್ದಾರೆ. ಇದನ್ನೂ ಓದಿ:ಬೈಕ್ ಸವಾರ ಸ್ಥಳದಲ್ಲೇ ಸಾವು ಒರ್ವನಿಗೆ ಗಾಯ.! Please follow and […]

Advertisement

Wordpress Social Share Plugin powered by Ultimatelysocial