ಟಾಟಾ ಏಸಿ ಮಗುಚಿ ಬಿದ್ದು ಒಬ್ಬ ವ್ಯಕ್ತಿ ಸಾವು, 6 ಜನ ಮಹಿಳೆಯರಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸಿ ಮಗುಚಿ ಬಿದ್ದು ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, 5 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ. ಅಕ್ಕಿಗುಂದ ದಿಂದ ಲಕ್ಷ್ಮೇಶ್ವರ ಕಡೆಗೆ ಹೊಗುತ್ತಿದ್ದ ಟಾಟಾ ಏಸಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಮಗುಚಿ ಬಿದ್ದಿದೆ. ಪರಿಣಾಮ ವಾಹನದಲ್ಲಿದ್ದ ಒಬ್ಬ ಸಾವು ರೂಪ್ಲಪ್ಪ ವಾಚಪ್ಪ ಲಮಾಣಿ(65) ಎನ್ನಲಾಗುತ್ತಿದೆ. ಇನ್ನ 5 ಜನ ಮಹಿಳೆಯರು ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲೆಯ ಜಿಮ್ಸ್ ಆಸ್ಪತ್ರೆಯಲ್ಲಿ ದಾಖಲುಮಾಡಿದ್ದಾರೆ.ಲಕ್ಷ್ಮೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಖ್ಯಾತ ಚಲನ ಚಿತ್ರ ನಟಿ ಪದ್ಮಜಾ ರಾವ್ ಚೆಕ್ ಬೌನ್ಸ್ ಪ್ರಕರಣ

Please follow and like us:

Leave a Reply

Your email address will not be published. Required fields are marked *

Next Post

ಕಡಬ ತಾಲೂಕು.ಕಲ್ಲುಗುಡ್ಡೆಯಲ್ಲಿ ಚಿರತೆ ದಾಳಿ ಇಬ್ಬರಿಗೆ ಗಾಯ.

Fri Feb 12 , 2021
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಇಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಇಂದು ನಸುಕಿನ ವೇಳೆ ಸಂಭವಿಸಿದೆ. ಹೇರ ನಿವಾಸಿಗಳಾದ ಚಂದ್ರ ಶೇಖರ್ ಹಾಗೂ ಸೌಮ್ಯ ಕಾಮತ್ ಅವರು ರಾತ್ರಿ ತೋಟದ ಸ್ಪಿಂಕ್ಲೇರ್ ಬದಲಾಯಿಸುವಲ್ಲಿ ನಿರತರಾಗಿರುವ ವೇಳೆ ಚಿರತೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಗಾಯಗೊಂಡಿರುವ ಚಂದ್ರ ಶೇಖರ್ ಹಾಗೂ ಸೌಮ್ಯ ಕಾಮತ್ ಅವರನ್ನು ಕಡಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿರತೆ […]

Advertisement

Wordpress Social Share Plugin powered by Ultimatelysocial