ಬೈಕ್ ಸವಾರ ಹಾಗೂ ಓಮ್ನಿ ಚಾಲಕ ಸ್ಥಳದಲ್ಲೆ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಬಳಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಬಿ.ಹೆಚ್ ರಸ್ತೆಯಲ್ಲಿ ಕಂಟೇನರ್ ಲಾರಿ ಹರಿದು ಇಬ್ಬರು ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುನೀಲ್ ಮತ್ತು ಪರಮೇಶ್ ಮೃತ ದುರ್ದೈವಿಗಳು. ಕಂಟೇನರ್ ಲಾರಿ ಚಾಲಕ ಹ್ಯಾಂಡ್ ಬ್ರೇಕ್ ಹಾಕದೇ ಇದ್ದ ಕಾರಣ ಲಾರಿ ಹಿಂದಕ್ಕೆ ಚಲಿಸಿ ಹಿಂದೆ ಬರುತ್ತಿದ್ದ ಓಮ್ನಿ ಕಾರಿಗೆ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ್ದು ಈ ದುರ್ಘಟನೆ ಸಂಭವಿಸಿದೆ . ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನೂ ಓದಿ :ಮನೆಯವರು ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಮಿಗಳು ನಾಲೆಗೆ ಬಿದ್ದು ಆತ್ಮಹತ್ಯೆ..!?

Please follow and like us:

Leave a Reply

Your email address will not be published. Required fields are marked *

Next Post

ಇಬ್ಬರು ಆರೋಪಿಗಳನ್ನು ಬಂಧಿಸಿದ ವಿವಿಪುರಂ ಪೊಲೀಸ್

Fri Nov 20 , 2020
2 ದಿನದ ಹಸುಗೂಸನ್ನು ಕಿಡ್ನಾಪ್ ಮಾಡಿರುವ ಘಟನೆ ವಾಣಿವಿಲಾಸ್ ಆಸ್ಪತ್ರೆಯಲ್ಲಿ ನಡೆದಿದೆ. ಮಗು ಕದ್ದೊಯ್ದಿದ್ದ ಇಬ್ಬರು ಆರೋಪಿಗಳನ್ನು ವಿವಿ ಪುರಂ ಪೊಲೀಸರು ಬಂಧಿಸಿ ಮಗುವನ್ನು ರಕ್ಷಿಸಿದ್ದಾರೆ… ನವೆಂಬರ್ 9 ರಂದು ಅಬ್ದುಲ್ ರಶೀದ್, ಆರ್ಶಿಯಾ ದಂಪತಿಗೆ ಹೆಣ್ಣು ಮಗುವಾಗಿದ್ದು, ಮಗುವಿಗೆ ಲಂಗ್ಸ್`ನಲ್ಲಿ ನೀರಿದ್ದ ಕಾರಣಕ್ಕೆ ಮಗುವನ್ನು ಐಸಿಯುನಲ್ಲಿ ಇರಿಸಲಾಗಿತ್ತು. ನ.11 ರಂದು ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ನಂತರ ಮಗುವಿನ ಅಜ್ಜಿ ಎಂದು ಹೇಳಿಕೊಂಡು ಮಗುವನ್ನು ಒಬ್ಬ ಮಹಿಳೆ ಕದ್ದೊಯ್ದಿದ್ದಾಳೆ. […]

Advertisement

Wordpress Social Share Plugin powered by Ultimatelysocial