ಹುಣಸೇಹಣ್ಣು ತುಂಬಿಕೊಂಡು ಹೋಗ್ತಿದ್ದ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಪಲ್ಟಿಹೊಡೆದಿರುವ ಘಟನೆ ಶಿರಾ ತಾಲ್ಲೂಕಿನ ಬಡೇನಹಳ್ಳಿ ತಿರುವಿನಲ್ಲಿ ನಡೆದಿದೆ. ಶಿರಾದಿಂದ ಅಮಾರಪುರಕ್ಕೆ ಹೋಗ್ತಿದ್ದ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ವಾಹನ ಪಲ್ಟಿಹೊಡೆದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಐವರಿಗೆ ಗಾಯವಾಗಿ ಶಿರಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪಟ್ಟನಾಯಕಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:KSRTC ಬಸ್ ಚಾಲಕನ ಅಜಾಗೃತೆಗೆ ಮಹಿಳೆ ಬಲಿ