ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ವ್ಯಕ್ತಿಗೆ ಗಂಭೀರ ಗಾಯ

ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನೀಲಟೂರು ಗ್ರಾಮದ ಬಳಿ ನಡೆದಿದೆ. ಕೋಟಪಲ್ಲಿ ಗ್ರಾಮದ ವೆಂಕರಾಮರೆಡ್ಡಿ ಗೆ ಗಂಭೀರ ಗಾಯ , ಕಾರಿನಲ್ಲಿದ್ದ ಕಾಲೇಜು ಯುವತಿಯರಿಗೆ ಸಣ್ಣ ಪುಟ್ಟ ಗಾಯವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ದತಿದ್ದಾರೆ.

ಇದನ್ನೂ ಓದಿ:ಕಾರು ಮತ್ತು ಲಾರಿ ನಡುವೆ ಡಿಕ್ಕಿ

 

Please follow and like us:

Leave a Reply

Your email address will not be published. Required fields are marked *

Next Post

ಬಸ್ ಗಾಗಿ ವಿದ್ಯಾರ್ಥಿಗಳ ಪರದಾಟ

Thu Feb 18 , 2021
ಕಲರ್ಬುಗಿ ಜಿಲ್ಲೆಯಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ಗಳಿಲ್ಲದೆ ಪರದಾಟ ನಡೆಸುತ್ತಿದ್ದಾರೆ.ಕೂಟನೂರನಿಂದ ಸೊನ್ನ ಗ್ರಾಮದ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಬಾರದೆ ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ. ಇನ್ನು ಶಾಲಾ ಮಕ್ಕಳೊಂದಿಗೆ ಕೂಟನೂರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ .ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸಲು ವಿದ್ಯಾರ್ಥಿಗಳು ಮನವಿ ಮಾಡಿದರು. ಇದನ್ನೂ ಓದಿ:ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ವ್ಯಕ್ತಿಗೆ ಗಂಭೀರ ಗಾಯ Please follow and like us:

Advertisement

Wordpress Social Share Plugin powered by Ultimatelysocial