K.S.R.T.C. ಬಸ್‌ ಹಾಗೂ ಟಿಪ್ಪರ್‌  ಡಿಕ್ಕಿ

K.S.R.T.C. ಬಸ್‌ ಹಾಗೂ ಮಾನ್‌ ಟಿಪ್ಪರ್‌ ಮುಖಾಮುಖಿ  ಡಿಕ್ಕಿಯಾಗಿ ಅಪಘಾತವಾಗಿರುವ ಘಟನೆ ಬಾಗಲಕೋಟೆಯ ಇಳಕಲ್ಲನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ… ಗಾಯಾಳುಗಳನ್ನು ಇಳಕಲ್ಲ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಒನ್‌ ವೇ ಇದ್ದರೂ ಪದೇ ಪದೇ ರಾಂಗ್‌ ರೂಟ್ನಲ್ಲಿ ಹೋಗುವ ಕಾರಣ ಅನೇಕ ಅಪಘಾತ ಸಂಭವಿಸಿ ಸಾವುಗಳಾಗಿದೆ. ಅಪಘಾತ ಕುರಿತು ಸ್ಥಳಿಯರು ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ.ಸರಕಾರ ಮತ್ತು ಜನಪ್ರತಿನಿಧಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳಿಯರು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ :ಚಿರತೆ ದಾಳಿಗೆ ಎರಡು ಕುರಿ ಬಲಿ

 

Please follow and like us:

Leave a Reply

Your email address will not be published. Required fields are marked *

Next Post

ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚಿ ಪರಾರಿ

Fri Feb 5 , 2021
ಬಾರ್ ಕ್ಯಾಷಿಯರ್ ಹಾಗೂ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ 7 ದರೋಡೆಕೋರರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.ಚಿಕ್ಕೆಗೌಡ, ಭರತ್ ಕುಮಾರ್, ಲಗ್ಗೆರೆಯ ತೇಜಸ್, ವಿನಯ್, ಕಾರ್ತಿಕ್, ವಿಕ್ರಂ, ಕೆಂಗೇರಿಯ ರಜತ್ ಹಾಗೂ ಬಾಶೆಟ್ಟಿಹಳ್ಳಿಯ ಚೇತನ್ ಬಂಧಿತ ಆರೋಪಿಗಳು. ಆರೋಪಿಗಳು ದರೋಡೆ, ಸುಲಿಗೆ, ಕಳುವು ಸೇರಿದಂತೆ 9 ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬಂಧಿತರಿಂದ 11 ಲಕ್ಷ 90 ಸಾವಿರ ರೂ. ಮೌಲ್ಯದ ಚಿನ್ನಾಭರಣ ,ಮೂರು ದ್ವಿಚಕ್ರ […]

Advertisement

Wordpress Social Share Plugin powered by Ultimatelysocial